ಕರ್ನಾಟಕದ ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಇಂದು ನಡೆದ ಕೇಂದ್ರ ವಿತ್ತ ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಗಳ ಚಿಂತನ ಶಿಬಿರದ ಅಧ್ಯಕ್ಷತೆಯನ್ನು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವರಾದ ಶ್ರೀ ಹರ್ಷ್ ಮಲ್ಹೋತ್ರಾ ಅವರು ವಹಿಸಿದ್ದರು. ಕೇಂದ್ರ ವಿತ್ತ ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಎಲ್ಲಾ ಕಾರ್ಯದರ್ಶಿಗಳು, ಕೇಂದ್ರ ನೇರ ತೆರಿಗೆ ಮಂಡಳಿ (ಸಿ.ಬಿ.ಡಿ.ಟಿ) …
Read More »
Matribhumi Samachar Kannad