ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಇಂದು ಬೆಂಗಳೂರಿನಲ್ಲಿ ನಡೆದ ಐಐಟಿ ಮದ್ರಾಸ್ ಸಂಗಮ್ 2025 ಜಾಗತಿಕ ನಾವೀನ್ಯತೆ ಮತ್ತು ಪೂರ್ವ ವಿದ್ಯಾರ್ಥಿಗಳ ಶೃಂಗಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ಮಾತನಾಡಿ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳ ದೂರದೃಷ್ಟಿ ಹಾಗೂ ಬದ್ಧತೆಗಳನ್ನು ಉಲ್ಲೇಖಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಭಾರತವನ್ನು 2047ರೊಳಗಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ದೃಷ್ಟಿಕೋನವನ್ನು ತಿಳಿಸಿದರು. …
Read More »ಐಐಟಿ ಮದ್ರಾಸ್ ನಿಂದ ಬೆಂಗಳೂರಿನಲ್ಲಿ ಸಂಗಮ್-2025 ಆಯೋಜನೆ
ಭಾರತೀಯ ತಂತ್ರಜ್ಞಾನ ಸಂಸ್ಥೆ ಮದ್ರಾಸ್ ಹಾಗೂ ಐಐಟಿ ಮದ್ರಾಸ್ ಪೂರ್ವ ವಿದ್ಯಾರ್ಥಿಗಳ ಸಂಘ ಜಂಟಿಯಾಗಿ ಪ್ರಮುಖ ಜಾಗತಿಕ ನಾವೀನ್ಯತೆ ಹಾಗೂ ಪೂರ್ವ ವಿದ್ಯಾರ್ಥಿಗಳ 6ನೇ ಆವೃತ್ತಿಯ ಸಂಗಮ್-2025 ಶೃಂಗಸಭೆಯನ್ನು ನಾಳೆ ಬೆಂಗಳೂರಿನ ಎಂಜಿ ರಸ್ತೆಯ ತಾಜ್ ನಲ್ಲಿ ಆಯೋಜಿಸಿದೆ. ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕೆ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಪ್ರಸ್ತುತ ನೀತಿ- ಪ್ರತಿಭಾ ಪಲಾಯನದಿಂದ ಪ್ರತಿಭಾ ಜೋಡಣೆವರೆಗೆ ವಿಷಯದ ಕುರಿತು ಮಾತನಾಡುವರು. ಕಾರ್ಯಕ್ರಮದಲ್ಲಿ ನಾವೀನ್ಯತೆ ಹಾಗೂ ಉದ್ಯಮಶೀಲತೆಯಲ್ಲಿನ …
Read More »
Matribhumi Samachar Kannad