Saturday, March 21 2026 | 04:39:09 PM
Breaking News

Tag Archives: implementation

2024-25 ಮತ್ತು 2025-26 ಸಾಲಿಗೆ ಹೆಚ್ಚಿನ ಹಂಚಿಕೆಯೊಂದಿಗೆ ಪರಿಷ್ಕೃತ ರಾಷ್ಟ್ರೀಯ ಗೋಕುಲ್ ಮಿಷನ್ ಅನುಷ್ಠಾನಕ್ಕೆ ಸಂಪುಟದ ಅನುಮೋದನೆ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಜಾನುವಾರು ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಪರಿಷ್ಕೃತ ರಾಷ್ಟ್ರೀಯ ಗೋಕುಲ್ ಮಿಷನ್ (RGM) ಗೆ ಇಂದು ಅನುಮೋದನೆ ನೀಡಿದೆ. ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯ ಕೇಂದ್ರ ವಲಯದ ಅಂಶವಾಗಿ ಪರಿಷ್ಕೃತ RGM ಅನುಷ್ಠಾನಕ್ಕೆ 1000 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ನೀಡಲಾಗುತ್ತಿದೆ, ಇದು 2021-22 ರಿಂದ 2025-26 ರವರೆಗಿನ 15 ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು …

Read More »

ಪಿಎಂ-ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ ವಿವಿಧ ಘಟಕಗಳ ಅನುಷ್ಠಾನಕ್ಕಾಗಿ ಕಾರ್ಯಾಚರಣಾ ಮಾರ್ಗಸೂಚಿ – ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಬಿಡುಗಡೆ

ಪ್ರಧಾನಮಂತ್ರಿ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ ನವೀಕರಿಸಬಹುದಾದ ಇಂಧನ ಸೇವಾದಾತ ಕಂಪೆನಿ (RESCO) ಮಾದರಿಗಳು/ ಬಳಕೆ ಆಧಾರಿತ ಒಟ್ಟುಗೂಡಿಸುವಿಕೆ ಮಾದರಿ (ಯುಎಲ್‌ಎ) ಮಾದರಿಗಳಿಗಾಗಿ ‘ಪಾವತಿ ಭದ್ರತಾ ಕಾರ್ಯವಿಧಾನ’ ಮತ್ತು ‘ಕೇಂದ್ರ ಹಣಕಾಸು ನೆರವು’ ಘಟಕದ ಅನುಷ್ಠಾನಕ್ಕಾಗಿ ಯೋಜನಾ ಮಾರ್ಗಸೂಚಿಗಳನ್ನು ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಪ್ರಕಟಿಸಿದೆ. ಈ ಯೋಜನೆಯು ಗ್ರಾಹಕರಿಗೆ ಮೇಲ್ಛಾವಣಿ ಸೌರ ಸ್ಥಾವರಗಳನ್ನು ಅಳವಡಿಸಿಕೊಳ್ಳಲು ಎರಡು ಪರ್ಯಾಯ ಅನುಷ್ಠಾನ ಮಾದರಿಗಳನ್ನು ನೀಡುತ್ತದೆ: ಮೊದಲನೆಯದು, ರೆಸ್ಕೋ …

Read More »

ಕೇಂದ್ರ ವಲಯ ಯೋಜನೆಗಳಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (ಪಿ.ಎಂ.ಎಫ್.ಬಿ.ವೈ) ಮತ್ತು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (ಆರ್.ಡಬ್ಲ್ಯೂ.ಬಿ.ಸಿ.ಐ.ಎಸ್.) ಗಳ ಅನುಷ್ಠಾನ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ವೈಶಿಷ್ಟ್ಯಗಳು/ ನಿಬಂಧನೆಗಳಲ್ಲಿ ಸೂಕ್ತ ಮಾರ್ಪಾಡು/ ಸೇರ್ಪಡೆಗೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪ್ರಸ್ತುತ 2021-22 ರಿಂದ 2025 ರವರೆಗೆ ಅನುಷ್ಠಾನದಲ್ಲಿರುವ ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ರೂ.69,515.71 ಕೋಟಿಗಳ ಒಟ್ಟಾರೆ ವೆಚ್ಚದೊಂದಿಗೆ 2025-26 ರವರೆಗೆ ಮುಂದುವರಿಸಲು ಅನುಮೋದಿಸಿದೆ. ಈ ನಿರ್ಧಾರವು 2025-26 ರವರೆಗೆ ದೇಶದಾದ್ಯಂತ ರೈತರಿಗೆ ಕೈಮಿಗಿಲಾಗಿ ಸಂಭವಿಸುವ ತಡೆಗಟ್ಟಲಾಗದ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ಎನ್‌ಸಿಆರ್‌ಬಿಯೊಂದಿಗೆ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ  ನವದೆಹಲಿಯಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಜೊತೆ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಯಿತು. ಸಭೆಯು ಅಖಿಲ ಭಾರತ ಮಟ್ಟದಲ್ಲಿ ICJS 2.0 ನೊಂದಿಗೆ CCTNS 2.0, NAFIS, ಜೈಲುಗಳು, ನ್ಯಾಯಾಲಯಗಳು, ಪ್ರಾಸಿಕ್ಯೂಷನ್ ಮತ್ತು ಫೋರೆನ್ಸಿಕ್ಸ್‌ನ ಏಕೀಕರಣದ ಅನುಷ್ಠಾನದ ಕುರಿತು ಸಮಾಲೋಚನೆ ನಡೆಸಿತು. ಕೇಂದ್ರ ಗೃಹ ಕಾರ್ಯದರ್ಶಿ, ಎನ್‌ಸಿಆರ್‌ಬಿ ನಿರ್ದೇಶಕರು …

Read More »