ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ ನವದೆಹಲಿಯ ವಿಜ್ಞಾನ ಭವನದಲ್ಲಿ ಎರಡು ದಿನಗಳ ಯುನಾನಿ ದಿನದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವಾಲಯದ ರಾಜ್ಯ ಸಚಿವರಾದ (ಸ್ವತಂತ್ರ ಉಸ್ತುವಾರಿ) ಡಾ. ಜಿತೇಂದ್ರ ಸಿಂಗ್ ಮತ್ತು ಆಯುಷ್ ಸಚಿವಾಲಯದ ರಾಜ್ಯ ಸಚಿವರಾದ (ಸ್ವತಂತ್ರ ಉಸ್ತುವಾರಿ) ಶ್ರೀ ಪ್ರತಾಪ್ರಾವ್ ಜಾಧವ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ. ಪ್ರತಿ ವರ್ಷ ಫೆಬ್ರವರಿ 11 …
Read More »ಜನವರಿ 3 ರಂದು ದೆಹಲಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
‘ಎಲ್ಲರಿಗೂ ವಸತಿ’ ಎಂಬ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜನವರಿ 3 ರಂದು ಮಧ್ಯಾಹ್ನ 12:10ರ ಸುಮಾರಿಗೆ ದೆಹಲಿಯ ಅಶೋಕ್ ವಿಹಾರ್ ನ ಸ್ವಾಭಿಮಾನ್ ಅಪಾರ್ಟ್ ಮೆಂಟ್ ನಲ್ಲಿ ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಝುಗ್ಗಿ ಜೋಪ್ರಿ (ಜೆಜೆ) ಕ್ಲಸ್ಟರ್ ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್ ಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 12:45 ಕ್ಕೆ ಅವರು ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು …
Read More »
Matribhumi Samachar Kannad