ಕೇಂದ್ರ ಸಂವಹನ ಮತ್ತು ದೂರಸಂಪರ್ಕ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರ ನೇತೃತ್ವದಲ್ಲಿ ಅಂಚೆ ಇಲಾಖೆ ತನ್ನ ವಾರ್ಷಿಕ ವ್ಯವಹಾರ ಸಭೆ 2025-26 ಅನ್ನು ನವದೆಹಲಿಯಲ್ಲಿಆಯೋಜಿಸಿತ್ತು. ಈ ಕಾರ್ಯತಂತ್ರದ ಸಭೆಯು ಇಂಡಿಯಾ ಪೋಸ್ಟ್ನ ವ್ಯವಹಾರ ರೂಪಾಂತರದ ಮಾರ್ಗಸೂಚಿ ಮತ್ತು ಪ್ರೀಮಿಯಂ ಲಾಜಿಸ್ಟಿಕ್ಸ್ ಮತ್ತು ನಾಗರಿಕ-ಕೇಂದ್ರಿತ ಸೇವಾ ಪೂರೈಕೆದಾರರಾಗಿ ಅದರ ವಿಕಸನದ ಪಾತ್ರದ ಬಗ್ಗೆ ಚರ್ಚಿಸಲು ದೇಶಾದ್ಯಂತದ ವಲಯಗಳ ಮುಖ್ಯಸ್ಥರನ್ನು ಒಟ್ಟುಗೂಡಿಸಿತು. 2025-26ನೇ ಸಾಲಿನ ವ್ಯಾಪಾರ ಸಭೆಯನ್ನುದ್ದೇಶಿಸಿ ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ …
Read More »
Matribhumi Samachar Kannad