ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಕರ್ನಾಟಕ ಸರ್ಕಾರದ ಗೌರವಾನ್ವಿತ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವರಾದ ಶ್ರೀ ಎಂ.ಬಿ.ಪಾಟೀಲ್ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಉದ್ಯಮದ ಮುಖಂಡರು, ನವೋದ್ಯಮಗಳು ಮತ್ತು ಡೀಪ್ ಟೆಕ್ ನಾವೀನ್ಯಕಾರರ ಜೊತೆ ಫಲಪ್ರದ ಸಂವಾದ ನಡೆಸಿದರು. ಭಾರತದ ದೃಢವಾದ ನಾವೀನ್ಯತೆ, ನೀತಿಚೌಕಟ್ಟು ವಿವರಿಸಿದ ಶ್ರೀ ಪಿಯೂಷ್ ಗೋಯಲ್ ಅವರು ಆರಂಭಿಕ ಮತ್ತು ಬೆಳವಣಿಗೆಯ ಹಂತದ ಡೀಪ್ಟೆಕ್ ಸ್ಟಾರ್ಟ್ಅಪ್ ಗಳನ್ನು ಬೆಂಬಲಿಸುವ 10,000 ಕೋಟಿ ರೂ.ಗಳ ‘ನವೋದ್ಯಮಗಳಿಗಾಗಿ ಫಂಡ್ ಆಫ್ ಫಂಡ್ಸ್ʼ(ಎಫ್ಎಫ್ಎಸ್)ಅನ್ನು ಪ್ರಾರಂಭಿಸುವಲ್ಲಿ ಸರ್ಕಾರದ …
Read More »
Matribhumi Samachar Kannad