ವಿಶ್ವ ಆಹಾರ ಸುರಕ್ಷತಾ ದಿನ 2025 ರ ಆಚರಣೆಯ ಪ್ರಯುಕ್ತ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI), ‘ಸುರಕ್ಷಿತ ಮತ್ತು ಆರೋಗ್ಯಕರ ಆಹಾರ ಸೇವಿಸಿ, ಸ್ಥೂಲಕಾಯ ತಡೆಯಿರಿ’ ಎಂಬ ವಿಷಯದ ಮೇಲೆ ದಿನಾಂಕ 07 ಜೂನ್ 2025 ರಂದು ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ (NIMHANS) ಒಂದು ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಸ್ಥೂಲಕಾಯ ಮತ್ತು ಸಾಂಕ್ರಾಮಿಕವಲ್ಲದ ರೋಗಗಳ ಹೆಚ್ಚುತ್ತಿರುವ ಸಮಸ್ಯೆಯನ್ನು, ನಮ್ಮ ಸಾಂಪ್ರದಾಯಿಕ, ಸುರಕ್ಷಿತ ಮತ್ತು ಸಂಪೂರ್ಣ ಪೌಷ್ಟಿಕ ಆಹಾರ …
Read More »ಆನೆಕಾಲು ರೋಗ (ಲಿಂಫಾಟಿಕ್ ಫೈಲೇರಿಯಾಸಿಸ್) ಸಾಂಕ್ರಾಮಿಕ ಗುರುತಿಸಿರುವ 13 ರಾಜ್ಯಗಳಾದ್ಯಂತ ಎಲ್ ಎಫ್ ನಿರ್ಮೂಲನೆಗಾಗಿ ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರಿಂದ ರಾಷ್ಟ್ರೀಯ ಸಾಮೂಹಿಕ ಔಷಧ ನೀಡುವ ಸುತ್ತಿಗೆ ಚಾಲನೆ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಆನೆಕಾಲು ರೋಗ (ಎಲ್ ಎಫ್ ) ಕಾಯಿಲೆ ಗುರುತಿಸುವ 13 ರಾಜ್ಯಗಳ ಆರೋಗ್ಯ ಸಚಿವರು ಮತ್ತು ಸ್ಥಳೀಯ ರಾಜ್ಯಗಳ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಲಿಂಫಾಟಿಕ್ ಫೈಲೇರಿಯಾಸಿಸ್ (ಎಲ್ ಎಫ್) ನಿರ್ಮೂಲನೆಗಾಗಿ ವಾರ್ಷಿಕ ರಾಷ್ಟ್ರವ್ಯಾಪಿ ಸಾಮೂಹಿಕ ಔಷಧ ವಿತರಿಸುವ (ಎಂಡಿಎ) ಅಭಿಯಾನಕ್ಕೆ ಚಾಲನೆ ನೀಡಿದರು. ಭಾಗವಹಿಸಿದವರಿಗೆ ಅಭಿಯಾನ, ಅದರ ಉದ್ದೇಶಗಳು, ಕೈಗೊಳ್ಳುತ್ತಿರುವ …
Read More »
Matribhumi Samachar Kannad