ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾನ್ ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದು, ಅದರಲ್ಲಿ ವಿಕಸಿತ ಭಾರತ ಜಿ ರಾಮ್ ಜಿ ಮಸೂದೆಯ ಉದ್ದೇಶಗಳನ್ನು ವಿವರಿಸಲಾಗಿದೆ. ಲೇಖನವು, ಉದ್ಯೋಗ ಭರವಸೆಯನ್ನು ಬಲಪಡಿಸುವುದು, ಸ್ಥಳೀಯ ಯೋಜನೆಗಳನ್ನು ಅಳವಡಿಸುವುದು, ಕಾರ್ಮಿಕರ ಭದ್ರತೆ ಮತ್ತು ಕೃಷಿ ಉತ್ಪಾದಕತೆ ನಡುವಿನ ಸಮತೋಲನ ಸಾಧಿಸುವುದು, ವಿವಿಧ ಯೋಜನೆಗಳನ್ನು ಸಮನ್ವಯಗೊಳಿಸುವುದು, ಮುಂಚೂಣಿ ಕಾರ್ಯಕರ್ತರ ಸಾಮರ್ಥ್ಯವನ್ನು ಬಲಪಡಿಸುವುದು ಮತ್ತು ಆಡಳಿತವನ್ನು ಆಧುನೀಕರಿಸುವುದರ ಮೂಲಕ …
Read More »
Matribhumi Samachar Kannad