Tuesday, December 09 2025 | 03:42:50 PM
Breaking News

Tag Archives: Jyotiraditya Scindia

ಸಂಚಾರ್ ಸಾಥಿ ಆ್ಯಪ್ ಕಡ್ಡಾಯದ ಬಗ್ಗೆ ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ

ಕೇಂದ್ರ ಸಂಪರ್ಕ ಮತ್ತು ಈಶಾನ್ಯ ವಲಯ ಅಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ‘ಸಂಚಾರ್ ಸಾಥಿ’ ಆ್ಯಪ್ ಕುರಿತು ಸ್ಪಷ್ಟನೆ ನೀಡಿದ್ದು, “ಸಂಚಾರ್ ಸಾಥಿ ಸಂಪೂರ್ಣವಾಗಿ ಪ್ರಜಾಸತ್ತಾತ್ಮಕ ಮತ್ತು ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿದೆ,” ಎಂದು ತಿಳಿಸಿದ್ದಾರೆ. ಬಳಕೆದಾರರು ಈ ಆ್ಯಪ್ ನ ಪ್ರಯೋಜನಗಳನ್ನು ಪಡೆಯಲು ತಮ್ಮ ಅನುಕೂಲಕ್ಕೆ ತಕ್ಕಂತೆ ಇದನ್ನು ಸಕ್ರಿಯಗೊಳಿಸಿಕೊಳ್ಳಬಹುದು ಮತ್ತು ಯಾವಾಗ ಬೇಕಾದರೂ ತಮ್ಮ ಮೊಬೈಲ್ ಗಳಿಂದ ಇದನ್ನು ನಿಷ್ಕ್ರಿಯಗೊಳಿಸಬಹುದು ಅಥವಾ ಡಿಲೀಟ್ ಮಾಡಬಹುದು ಎಂದು …

Read More »

ಟೆಲಿಕಾಂ ವಂಚನೆ ತಡೆಗೆ ನಾಗರಿಕರ ದೂರು ಆಧರಿಸಿ 1.36 ಕೋಟಿ ಮೊಬೈಲ್ ಸಂಪರ್ಕ ಕಡಿತಗೊಳಿಸಲಾಗಿದೆ: ಸಂಸತ್ತಿಗೆ ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮಾಹಿತಿ

ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ಇಂದು ಲೋಕಸಭೆಯಲ್ಲಿ ಟೆಲಿಕಾಂ ವಂಚನೆಗಳಿಗೆ ಸಂಬಂಧಿಸಿದ ಪ್ರಮುಖ ಕಳವಳಗಳು ಮತ್ತು ಸಾರ್ವಜನಿಕ ವಲಯದ ಟೆಲಿಕಾಂ ಸಂಸ್ಥೆಗಳಾದ ಬಿ ಎಸ್ ಎನ್ ಎಲ್ (BSNL) ಮತ್ತು ಎಂ ಟಿ ಎನ್ಎಲ್ (MTNL) ನ ಪ್ರಸ್ತುತ ಸ್ಥಿತಿಗತಿಗಳ ಕುರಿತು ಮಾತನಾಡಿದರು. ಅವರು ಸಂಸತ್ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದರು. ಸೈಬರ್ ವಂಚನೆಗಳನ್ನು ತಡೆಗಟ್ಟಲು ಸರ್ಕಾರವು ಕೈಗೊಳ್ಳುತ್ತಿರುವ ನಿರಂತರ ಪ್ರಯತ್ನಗಳನ್ನು ವಿವರಿಸಿದ ಕೇಂದ್ರ …

Read More »

ಡಿಜಿಟಲ್ ಉಪಕರಣಗಳ ಮೂಲಕ ಅಂಚೆ ಕಚೇರಿಗಳ ಆಧುನೀಕರಣ: ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ

ಕೇಂದ್ರ ಸಂಪರ್ಕ ಹಾಗೂ ಈಶಾನ್ಯ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಬೆಂಗಳೂರಿನಲ್ಲಿ ಗ್ರಾಮೀಣ ಅಂಚೆ ಸೇವಕರೊಂದಿಗೆ ಸಂವಾದ ನಡೆಸಿದರು ಹಾಗೂ 2024-25ನೇ ಸಾಲಿನಲ್ಲಿನ ಉತ್ತಮ ಕಾರ್ಯನಿರ್ವಹಣೆಗಾಗಿ 15 ಗ್ರಾಮೀಣ ಅಂಚೆ ಸೇವಕರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ 1.64 ಲಕ್ಷ ಅಂಚೆ ಕಚೇರಿಗಳಿವೆ. ಸೇವೆ ನೀಡುವ ಸಂಸ್ಥೆಗಳಲ್ಲಿ ಅಂಚೆ ಇಲಾಖೆಯು ಶೀಘ್ರ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಅಂಚೆ ಇಲಾಖೆಯ …

Read More »

ಗುರು ಪೂರ್ಣಿಮೆಯಂದು ಬೆಂಗಳೂರಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)-ವಿಆರ್ ಐಎಫ್ ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟಿಸಿದ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ: ‘ಕಲಿಕೆಯ ದೀಪಸ್ತಂಭ’ವೆಂದು ಬಣ್ಣನೆ

ಗುರುಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ಕೇಂದ್ರ ಸಂವಹನ ಮತ್ತು ಈಶಾನ್ಯ ರಾಜ್ಯಗಳ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬೆಂಗಳೂರಿನಲ್ಲಿ ಇಂದು ವಿಟಿಯು-ವಿಆರ್ ಐಎಫ್ ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಉದ್ಘಾಟಿಸಿದರು. ಇದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮತ್ತು ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ (ಟಿಸಿಒಇ) ಇಂಡಿಯಾದ ಜಂಟಿ ಉಪಕ್ರಮವಾಗಿದ್ದು. ವಿಆರ್ ಐಎಫ್ ಪೂರಕ ವ್ಯವಸ್ಥೆಯಾದ ಈ ಕೇಂದ್ರವು 5ಜಿ, 6ಜಿ, ಎಐ (ಕೃತಕ ಬುದ್ಧಿಮತ್ತೆ), ಕ್ವಾಂಟಮ್ ಸಂವಹನ …

Read More »