ಸ್ವದೇಶ್ ದರ್ಶನ್ 2.0 ಮತ್ತು ಪ್ರಸಾದ್ ಯೋಜನೆಗಳ ಅಡಿಯಲ್ಲಿ ಕರ್ನಾಟಕದ ವಿಶ್ವವಿಖ್ಯಾತ ಹಂಪಿ, ಪಾರಂಪರಿಕ ನಗರಿ ಮೈಸೂರು, ಬೀದರ್ ಮತ್ತಿತರ ತಾಣಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಂಜೂರು ಮಾಡಲಾಗಿದೆ. ಈ ತಾಣಗಳ ಅಭಿವೃದ್ದಿಗಾಗಿ ಸ್ವದೇಶ್ ದರ್ಶನ್ 2.0 ಅಡಿಯಲ್ಲಿ 46.84 ಕೋಟಿ ರೂ.ಗಳು, ಪ್ರಸಾದ್ ಯೋಜನೆಯ ಅಡಿಯಲ್ಲಿ 86 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರಸಿಂಗ್ ಶೆಖಾವತ್ ತಿಳಿಸಿದ್ದಾರೆ. ಕರ್ನಾಟಕದ ಶ್ರೀನಿವಾಸ ಸಾಗರ ಜಲಾಶಯ, …
Read More »ಕರ್ನಾಟಕದಲ್ಲಿ ಬುಡಕಟ್ಟು ವಸ್ತು ಸಂಗ್ರಹಾಲಯಗಳ ಸ್ಥಾಪನೆ
ರಾಜ್ಯಸಭೆಯಲ್ಲಿ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವರಾದ ಶ್ರೀ ದುರ್ಗಾದಾಸ್ ಉಯಿಕೆ ಅವರು, ಪ್ರಸ್ತುತ, ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಅಥವಾ ಕೊಡಗು ಜಿಲ್ಲೆಗಳಲ್ಲಿ ಯಾವುದೇ ಕೇಂದ್ರ ಪ್ರಾಯೋಜಿತ ಯೋಜನೆಯಡಿಯಲ್ಲಿ ಬುಡಕಟ್ಟು ವಸ್ತುಸಂಗ್ರಹಾಲಯಗಳು ಅಥವಾ ಸಾಂಸ್ಕೃತಿಕ ಕೇಂದ್ರಗಳನ್ನು ಸ್ಥಾಪಿಸುವ ಯಾವುದೇ ಪ್ರಸ್ತಾಪ ಬುಡಕಟ್ಟು ವ್ಯವಹಾರಗಳ ಸಚಿವಾಲಯದಲ್ಲಿ ಪರಿಗಣನೆಯಲ್ಲಿಲ್ಲ ಎಂದು ತಿಳಿಸಿದರು. ಆದಾಗ್ಯೂ, ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ …
Read More »ಕರ್ನಾಟಕದಲ್ಲಿ ‘ಸ್ವದೇಶ್ ದರ್ಶನ್ 2.0’, ಪ್ರಶಾದ್ ಮತ್ತು ಎಸ್ ಎ ಎಸ್ ಸಿ ಐ ಅಡಿಯಲ್ಲಿ ಹಲವಾರು ಯೋಜನೆಗಳು ಅನುಷ್ಠಾನದಲ್ಲಿವೆ: ಕೇಂದ್ರ ಪ್ರವಾಸೋದ್ಯಮ ಸಚಿವರು
ಭಾರತ ಸರ್ಕಾರವು ಕರ್ನಾಟಕದಲ್ಲಿ ‘ಸ್ವದೇಶ್ ದರ್ಶನ್ 2.0’, ಪ್ರಶಾದ್ ಮತ್ತು ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು ಯೋಜನೆ (ಎಸ್ ಎ ಎಸ್ ಸಿ ಐ) ಗಳ ಅಡಿಯಲ್ಲಿ ಹಲವಾರು ಯೋಜನೆಗಳನ್ನು ಮಂಜೂರು ಮಾಡಿದ್ದು, ಅನುಷ್ಠಾನದ ಹಂತದಲ್ಲಿವೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರಸಿಂಗ್ ಶೇಖಾವತ್ ತಿಳಿಸಿದ್ದಾರೆ. ಇದರ ಜೊತೆಗೆ, ಪ್ರವಾಸೋದ್ಯಮ ಸಚಿವಾಲಯವು ಬೀದರ್ ಮತ್ತು ಉಡುಪಿಯನ್ನು ಕರ್ನಾಟಕದ ತಾಣಗಳಾಗಿ ಸಿಬಿಡಿಡಿ (ಸವಾಲು ಆಧಾರಿತ ಗಮ್ಯತಾಣ ಅಭಿವೃದ್ಧಿ) ಅಡಿಯಲ್ಲಿ …
Read More »ಕರ್ನಾಟಕದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಮಂಜೂರು
ಕರ್ನಾಟಕ ರಾಜ್ಯದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಯೋಜನೆಗಳನ್ನು ಮಂಜೂರು ಮಾಡಲಾಗಿದ್ದು, ಈ ಪೈಕಿ ತುಮಕೂರು ಮೆಗಾ ಫುಡ್ ಪಾರ್ಕ್ ಕಾರ್ಯಾರಂಭ ಮಾಡಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಉದ್ಯಮಗಳ ರಾಜ್ಯ ಸಚಿವರಾದ ಶ್ರೀ ರವನೀತ್ ಸಿಂಗ್ ಹೇಳಿದ್ದಾರೆ. ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯವು ಮೆಗಾ ಫುಡ್ ಪಾರ್ಕ್ ಯೋಜನೆಯನ್ನು ಜಾರಿಗೊಳಿಸುತ್ತಿದೆ, ಇದು ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಯ ಒಂದು ಘಟಕ ಯೋಜನೆಯಾಗಿದ್ದು, ಇದು ಕೃಷಿ …
Read More »ಸಾಗರಮಾಲಾ ಯೋಜನೆಯ ಕರಾವಳಿ ಸಮುದಾಯ ಅಭಿವೃದ್ಧಿ ಉಪಕ್ರಮದಡಿಯಲ್ಲಿ ಕರ್ನಾಟಕಕ್ಕೆ 6 ಯೋಜನೆಗಳು ಮಂಜೂರು
ಸಾಗರಮಾಲಾ ಯೋಜನೆಯ ಕರಾವಳಿ ಸಮುದಾಯ ಅಭಿವೃದ್ಧಿ ಘಟಕದಡಿಯಲ್ಲಿ, ಕರ್ನಾಟಕಕ್ಕೆ 6 ಯೋಜನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಬಂದರು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವರಾದ ಶ್ರೀ ಸರ್ಬಾನಂದ ಸೋನೋವಾಲ್ ಹೇಳಿದ್ದಾರೆ. ಸಾಗರಮಾಲಾ ಕಾರ್ಯಕ್ರಮದ ಅಡಿಯಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುಕೂಲವಾಗುವಂತೆ ಎಲ್ಲಾ ಕರಾವಳಿ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯ ಸಮುದ್ರ ಮತ್ತು ಜಲಮಾರ್ಗ ಸಾರಿಗೆ ಸಮಿತಿಗಳನ್ನು ರೂಪಿಸಲು ಸಚಿವಾಲಯವು ಅನುಕೂಲ ಮಾಡಿಕೊಟ್ಟಿದೆ. ಸಾಗರಮಾಲಾ ಯೋಜನೆಯಡಿ ಕರ್ನಾಟಕದಲ್ಲಿ ಮಂಜೂರಾದ ಕರಾವಳಿ ಸಮುದಾಯ …
Read More »ಕರ್ನಾಟಕದಿಂದ ಯುಕೆಗೆ ಜಾಮೂನು ಹಣ್ಣಿನ ಮೊದಲ ರಫ್ತು ರವಾನೆಗೆ ಎಪಿಇಡಿಎ ಹಸಿರು ನಿಶಾನೆ
ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (ಎಪಿಇಡಿಎ) 2025ರ ಜೂನ್ 19 ರಂದು ಕರ್ನಾಟಕದಿಂದ ಯುನೈಟೆಡ್ ಕಿಂಗ್ ಡಮ್ ಗೆ ಜಾಮೂನು ಹಣ್ಣು (ಕುಂದಾನಾ ಪ್ರಭೇದ) ಮೊದಲ ರಫ್ತು ರವಾನೆಗಾಗಿ ವರ್ಚುವಲ್ ಫ್ಲ್ಯಾಗ್ಆಫ್ (ಹಸಿರು ನಿಶಾನೆ) ಆಯೋಜಿಸಿತ್ತು. ಈ ಹೆಗ್ಗುರುತು ರಫ್ತು ಜಾಗತಿಕ ಮಾರುಕಟ್ಟೆಗಳಲ್ಲಿ ವಿವಿಧ ಪ್ರದೇಶಗಳಿಂದ ಭಾರತದ ಸಾಂಪ್ರದಾಯಿಕ ಹಣ್ಣುಗಳನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ಗಮನಾರ್ಹವಾಗಿ, ಜಾಮೂನು ಹಣ್ಣುಗಳನ್ನು ನೇರವಾಗಿ ರೈತ ಉತ್ಪಾದಕ ಸಂಸ್ಥೆಯಿಂದ (ಎಫ್ …
Read More »ಕರ್ನಾಟಕ ಮತ್ತು ಜಾರ್ಖಂಡ್ ಗಳಿಗೆ ಫೆಬ್ರವರಿ 14 ಮತ್ತು 15 ರಂದು ಭಾರತದ ರಾಷ್ಟ್ರಪತಿಗಳ ಭೇಟಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2025ರ ಫೆಬ್ರವರಿ 14 ಮತ್ತು 15 ರಂದು ಕರ್ನಾಟಕ ಮತ್ತು ಜಾರ್ಖಂಡ್ಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 14 ರಂದು ರಾಷ್ಡ್ರಪತಿಗಳು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನಲ್ಲಿ ಆಯೋಜನೆಯಾಗಿರುವ 10ನೇ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 15 ರಂದು ರಾಷ್ಟ್ರಪತಿಗಳು ರಾಂಚಿಯಲ್ಲಿ ಬಿಐಟಿ ಮೆಸ್ರಾದ ಪ್ಲಾಟಿನಂ ಜುಬಿಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. भारत : 1885 …
Read More »ಕರ್ನಾಟಕದ ರಾಣಿಬೆನ್ನೂರಿಗೆ 2025ರ ಫೆಬ್ರವರಿ 7 ರಂದು ಉಪರಾಷ್ಟ್ರಪತಿ ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಫೆಬ್ರವರಿ 7 ರಂದು ಕರ್ನಾಟಕದ ರಾಣೆಬೆನ್ನೂರಿಗೆ ಭೇಟಿ ನೀಡಲಿದ್ದಾರೆ. ಶ್ರೀ ಧನಕರ್ ಅವರು ತಮ್ಮ ಒಂದು ದಿನದ ಭೇಟಿಯ ಸಂದರ್ಭದಲ್ಲಿ ರಾಣೆಬೆನ್ನೂರಿನಲ್ಲಿ ಕರ್ನಾಟಕ ವೈಭವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. भारत : 1885 से 1950 (इतिहास पर एक दृष्टि) व/या भारत : 1857 से 1957 …
Read More »ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ X ಪೋಸ್ಟ್ ನಲ್ಲಿ ಹೀಗೆ ಹೇಳಿದೆ. “ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ …
Read More »ಕರ್ನಾಟಕಕ್ಕೆ 2025ರ ಜನವರಿ 16 ರಂದು ಉಪರಾಷ್ಟ್ರಪತಿ ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 16 ರಂದು ಕರ್ನಾಟಕಕ್ಕೆ ಒಂದು ದಿನದ ಭೇಟಿ ನೀಡಲಿದ್ದಾರೆ. ಭೇಟಿಯ ವೇಳೆ ಉಪರಾಷ್ಟ್ರಪತಿ ಅವರು ಕರ್ನಾಟಕದ ಧಾರವಾಡದಲ್ಲಿರುವ ಕೃಷಿ ಕಾಲೇಜಿನ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉಪರಾಷ್ಟ್ರಪತಿಗಳು ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ಹುಬ್ಬಳ್ಳಿಯ ವರೂರಿನಲ್ಲಿರುವ ಶ್ರೀ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತವನ್ನು ಉದ್ಘಾಟಿಸಲಿದ್ದಾರೆ. भारत : 1885 …
Read More »
Matribhumi Samachar Kannad