ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಕಾಶಿ ಮತ್ತು ತಮಿಳುನಾಡು ನಡುವಿನ ಶಾಶ್ವತ ಸಾಂಸ್ಕೃತಿಕ ಬಾಂಧವ್ಯವನ್ನು ಆಚರಿಸುವ ಕಾಶಿ ತಮಿಳು ಸಂಗಮಮ್ ನ ನಾಲ್ಕನೇ ಆವೃತ್ತಿಯ ಸಂದರ್ಭದಲ್ಲಿ ವಿಶೇಷ ವೀಡಿಯೊ ಸಂದೇಶವನ್ನು ನೀಡಿದರು. 2022ರಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕಾಶಿ ತಮಿಳು ಸಂಗಮಮ್ ಅನ್ನು ಪ್ರಾರಂಭಿಸಿದಾಗಿನಿಂದ, ಈ ಉಪಕ್ರಮವು ಗಂಗಾ ಸಂಸ್ಕೃತಿ ಮತ್ತು ಕಾವೇರಿಯ ಸಂಪ್ರದಾಯಗಳನ್ನು ಒಟ್ಟುಗೂಡಿಸುವ ಪ್ರಮುಖ ರಾಷ್ಟ್ರೀಯ ವೇದಿಕೆಯಾಗಿ ಬೆಳೆದಿದೆ, ಇದು ಉತ್ತರ ಮತ್ತು ದಕ್ಷಿಣದ …
Read More »ಶಿಕ್ಷಣ ಸಚಿವಾಲಯದಿಂದ 2025ರ ಡಿಸೆಂಬರ್ 2 ರಿಂದ ಕಾಶಿ ತಮಿಳ್ ಸಂಗಮಂ (ಕೆ.ಟಿ.ಎಸ್) 4.0 ಆಯೋಜನೆ
ಕೇಂದ್ರ ಶಿಕ್ಷಣ ಸಚಿವಾಲಯವು ತಮಿಳುನಾಡು ಮತ್ತು ಕಾಶಿ ನಡುವಿನ ಗಾಢವಾದ ನಾಗರಿಕ ಸಂಬಂಧಗಳನ್ನು ನೆನಪು ಮಾಡಿಕೊಂಡು ಸಂಭ್ರಮಿಸಲು 2025ರ ಡಿಸೆಂಬರ್ 2 ರಿಂದ ಕಾಶಿ ತಮಿಳು ಸಂಗಮಮ್ (ಕೆ.ಟಿ.ಎಸ್) 4.0ನ ನಾಲ್ಕನೇ ಆವೃತ್ತಿಯನ್ನು ಆಯೋಜಿಸುತ್ತಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಪ್ರೇರೇಪಣೆ ಪಡೆದಿರುವ ಈ ಉಪಕ್ರಮವು, ಎರಡೂ ಪ್ರದೇಶಗಳ ನಡುವಿನ ನಾಗರಿಕತೆ, ಸಾಂಸ್ಕೃತಿಕ, ಭಾಷಾಶಾಸ್ತ್ರ ಮತ್ತು ಜನರ ನಡುವಿನ ಸಂಪರ್ಕವನ್ನು ಗೌರವಿಸುವುದನ್ನು ಮುಂದುವರೆಸುತ್ತದೆ ಮತ್ತು ಇದು ಏಕ ಭಾರತ ಶ್ರೇಷ್ಠ ಭಾರತದ ಸ್ಫೂರ್ತಿಯನ್ನು …
Read More »
Matribhumi Samachar Kannad