ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದಾರೆ ಮತ್ತು ದುರಂತದಲ್ಲಿ ತೊಂದರೆಗೀಡಾದವರಿಗೆ ನೆರವು ನೀಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗಾಯಗೊಂಡಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದೂ ಸಹ ಶ್ರೀ ನರೇಂದ್ರ ಮೋದಿ ಅವರು ಆಶಿಸಿದ್ದಾರೆ. ಪ್ರಧಾಮಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ …
Read More »ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಪ್ರಧಾನ ಮಂತ್ರಿಗಳ ಕಾರ್ಯಾಲಯ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ; “ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ದುಃಖವಾಗಿದೆ. ತಮ್ಮ ಹತ್ತಿರದ ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಆಲೋಚನೆಗಳಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಆಂಧ್ರಪ್ರದೇಶ ಸರ್ಕಾರ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi’’ ಎಂದಿದ್ದಾರೆ. भारत : …
Read More »
Matribhumi Samachar Kannad