ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಅವರು ಹೀಗೆ ಬರೆದಿದ್ದಾರೆ: “ಮಕರ ಸಂಕ್ರಾಂತಿ ಅಂಗವಾಗಿ ದೇಶದ ಸಮಸ್ತ ನಾಗರಿಕರಿಗೆ ಶುಭಾಶಯಗಳು. ಸೂರ್ಯನಿಗೆ ಸಮರ್ಪಿತವಾದ ಈ ಪವಿತ್ರ ಉತ್ತರಾಯಣ ಕಾಲವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಹೊಸ ಉತ್ಸಾಹವನ್ನು ತುಂಬಲಿ. ” “ಈ ಪವಿತ್ರ ಮಕರ ಸಂಕ್ರಾಂತಿ …
Read More »
Matribhumi Samachar Kannad