ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಯವರ ಕಛೇರಿಯ ಹ್ಯಾಂಡಲ್ Xನಲ್ಲಿ ಪೋಸ್ಟ್ ಮಾಡಿ: “ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಯಾದ ಬಗ್ಗೆ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು …
Read More »ಮಹಾರಾಷ್ಟ್ರದ ಜೆ ಎನ್ ಪಿ ಎ ಬಂದರು (ಪಗೋಟೆ) ನಿಂದ ಚೌಕ್ ವರೆಗೆ (29.219 ಕಿ.ಮೀ) ಬಿಒಟಿ (ಟೋಲ್) ಮಾದರಿಯಲ್ಲಿ 6 ಪಥದ ಪ್ರವೇಶ ನಿಯಂತ್ರಿತ ಗ್ರೀನ್ ಫೀಲ್ಡ್ ಹೆದ್ದಾರಿ ನಿರ್ಮಾಣಕ್ಕೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಮಹಾರಾಷ್ಟ್ರದ ಜೆ ಎನ್ ಪಿ ಎ ಬಂದರಿನಿಂದ (ಪಗೋಟೆ) ದಿಂದ ಚೌಕ್ ವರೆಗೆ (29.219 ಕಿ.ಮೀ) 6 ಪಥದ ಪ್ರವೇಶ ನಿಯಂತ್ರಿತ ಗ್ರೀನ್ ಫೀಲ್ಡ್ ಹೈ ಸ್ಪೀಡ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಈ ಯೋಜನೆಯನ್ನು ನಿರ್ಮಾಣ, ಕಾರ್ಯಾಚರಣೆ ಮತ್ತು ವರ್ಗಾವಣೆ (ಬಿಒಟಿ) ಮಾದರಿಯಲ್ಲಿ ಒಟ್ಟು 4500.62 ಕೋಟಿ ರೂ. ಬಂಡವಾಳ ವೆಚ್ಚದಲ್ಲಿ …
Read More »ಜನವರಿ 15 ರಂದು ಮಹಾರಾಷ್ಟ್ರಕ್ಕೆ ಪ್ರಧಾನಮಂತ್ರಿ ಭೇಟಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 15 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:30ರ ಸುಮಾರಿಗೆ, ಪ್ರಧಾನಮಂತ್ರಿಯವರು ಮೂರು ಮುಂಚೂಣಿ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಾಘ್ಶೀರ್ಗಳನ್ನು ಮುಂಬೈನ ನೌಕಾ ನೌಕಾನೆಲೆಯಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ನಂತರ, ಮಧ್ಯಾಹ್ನ 3:30ರ ಸುಮಾರಿಗೆ ಅವರು ನವಿ ಮುಂಬೈನ ಖಾರ್ಘರ್ನಲ್ಲಿ ಇಸ್ಕಾನ್ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಮೂರು ಪ್ರಮುಖ ನೌಕೆಗಳು ರಕ್ಷಣಾ ಉತ್ಪಾದನೆ ಮತ್ತು ಕಡಲ ಭದ್ರತೆಯಲ್ಲಿ …
Read More »
Matribhumi Samachar Kannad