ಸಂಪರ್ಕ ರಹಿತ ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದರು. ಎಕ್ಸ್ ತಾಣದಲ್ಲಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಅವರ ಸಂದೇಶಕ್ಕೆ ಸ್ಪಂದಿಸಿ ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಬರೆದಿದ್ದಾರೆ: “ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ …
Read More »
Matribhumi Samachar Kannad