ಕರ್ನಾಟಕ ರಾಜ್ಯದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಯೋಜನೆಗಳನ್ನು ಮಂಜೂರು ಮಾಡಲಾಗಿದ್ದು, ಈ ಪೈಕಿ ತುಮಕೂರು ಮೆಗಾ ಫುಡ್ ಪಾರ್ಕ್ ಕಾರ್ಯಾರಂಭ ಮಾಡಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಉದ್ಯಮಗಳ ರಾಜ್ಯ ಸಚಿವರಾದ ಶ್ರೀ ರವನೀತ್ ಸಿಂಗ್ ಹೇಳಿದ್ದಾರೆ. ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯವು ಮೆಗಾ ಫುಡ್ ಪಾರ್ಕ್ ಯೋಜನೆಯನ್ನು ಜಾರಿಗೊಳಿಸುತ್ತಿದೆ, ಇದು ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಯ ಒಂದು ಘಟಕ ಯೋಜನೆಯಾಗಿದ್ದು, ಇದು ಕೃಷಿ …
Read More »
Matribhumi Samachar Kannad