ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಇಂದು ಗೌರವ ನಮನ ಸಲ್ಲಿಸಿದರು. ಎಕ್ಸ್ ಪೋಸ್ಟ್ನಲ್ಲಿ, ಅವರು ಹೀಗೆ ಬರೆದಿದ್ದಾರೆ: “ಪುಲ್ವಾಮಾದಲ್ಲಿ 2019ರಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರಿಗೆ ನಮನಗಳು. ಮುಂದಿನ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರು ಸಲ್ಲಿಸಿದ ಅಚಲ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ.” भारत : 1885 से 1950 (इतिहास पर एक दृष्टि) व/या …
Read More »2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನಮನ
2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು: “2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ನಮನಗಳು. ಅವರ ತ್ಯಾಗ ನಮ್ಮ ದೇಶದ ನಾಗರಿಕರಿಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ. ಅವರ ಧೈರ್ಯ ಮತ್ತು ಸಮರ್ಪಣೆಗಾಗಿ ನಾವು ಶಾಶ್ವತವಾಗಿ ಕೃತಜ್ಞರಾಗಿರುತ್ತೇವೆ.” ಎಂದು ತಿಳಿಸಿದ್ದಾರೆ.
Read More »
Matribhumi Samachar Kannad