ದೆಹಲಿ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾಡಿದರು. ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ, “ದೆಹಲಿ ಮುಖ್ಯಮಂತ್ರಿ Smt. @gupta_rekha Ji ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು” ಎಂದು ಬರೆದುಕೊಂಡಿದೆ. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर …
Read More »ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು
ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಶ್ರೀಮತಿ ತುಳಸಿ ಗಬ್ಬಾರ್ಡ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಶ್ರೀಮತಿ ಗಬ್ಬಾರ್ಡ್ ಅವರೊಂದಿಗಿನ ತಮ್ಮ ಹಿಂದಿನ ಸಂವಾದವನ್ನು ಪ್ರಧಾನಮಂತ್ರಿ ಅವರು ಪ್ರೀತಿಯಿಂದ ಸ್ಮರಿಸಿದರು. ದ್ವಿಪಕ್ಷೀಯ ಗುಪ್ತಚರ ಸಹಕಾರವನ್ನು ಹೆಚ್ಚಿಸುವುದು, ವಿಶೇಷವಾಗಿ ಭಯೋತ್ಪಾದನೆ ನಿಗ್ರಹ, ಸೈಬರ್ ಭದ್ರತೆ, ಹೊರಹೊಮ್ಮು ತ್ತಿರುವ ಬೆದರಿಕೆಗಳು ಮತ್ತು ಕಾರ್ಯತಂತ್ರದ ಗುಪ್ತಚರ ಮಾಹಿತಿ ಹಂಚಿಕೆಯ ಕುರಿತು ಅವರ ಚರ್ಚೆಗಳು ಸ್ಪರ್ಶಿಸಿದವು. ಅವರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ …
Read More »ವೇವ್ಸ್ 2025ರಲ್ಲಿ ನಡೆಯುವ ಭಾರತದಲ್ಲಿ ಸೃಜನಶೀಲ ಸವಾಲು ಆವೃತ್ತಿ – 1ರಲ್ಲಿ ಶಿಕ್ಷಣವು ಗೇಮಿಂಗ್ ಅನ್ನು ಎದುರುಗೊಳ್ಳಲಿದೆ
ನಿಮ್ಮ ನಗರದ ಸುಸ್ಥಿರ ಅಭಿವೃದ್ಧಿ ಗುರಿಗಳ (ಎಸ್.ಡಿ.ಜಿ) ಪ್ರಗತಿಯ ಬಗ್ಗೆ ನಿಮಗೆ ಆಳವಾದ ಜ್ಞಾನವಿದ್ದರೆ, ರಾಷ್ಟ್ರೀಯ ವೇದಿಕೆಯಲ್ಲಿ ಗುರುತಿಸಲ್ಪಡುವ ಅವಕಾಶ ಇಲ್ಲಿದೆ. ವಿಶ್ವ ದೃಶ್ಯ ಶ್ರವಣ ಮತ್ತು ಮನೋರಂಜನಾ ಶೃಂಗಸಭೆ (ವೇವ್ಸ್) 2025 ತಮ್ಮ ನಗರದ ಸುಸ್ಥಿರತೆಯ ಪ್ರಯತ್ನಗಳು, ಸವಾಲುಗಳು ಮತ್ತು ಸಾಧನೆಗಳನ್ನು ಅರ್ಥಮಾಡಿಕೊಳ್ಳುವ ವ್ಯಕ್ತಿಗಳಿಗೆ ಒಂದು ಅನನ್ಯ ಅವಕಾಶವನ್ನು ನೀಡುತ್ತದೆ. ‘ಸಿಟಿ ಕ್ವೆಸ್ಟ್: ಶೇಡ್ಸ್ ಆಫ್ ಭಾರತ್’ ಎಂಬ ನವೀನ ಶೈಕ್ಷಣಿಕ ಆಟವು ವೇವ್ಸ್ 2025ರ ಅಡಿಯಲ್ಲಿ ನಡೆಯುತ್ತಿರುವ ‘ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್’ನ ಪ್ರಮುಖ ಅಂಶವಾಗಿದೆ. ಈ ಆಕರ್ಷಕ ಆಟವನ್ನು ಸುಸ್ಥಿರ ಅಭಿವೃದ್ಧಿ ಗುರಿಗಳ(ಎಸ್.ಡಿ.ಗಳು)ನ್ನು ಗುರಿಯಾಗಿಸುವ ಮೂಲಕ ನಗರ ಅಭಿವೃದ್ಧಿಯ ಮಾಪನಗಳನ್ನು ಆಟ ಆಡುವ ಮೂಲಕ ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್ ಯುವಕರಿಗೆ ಶಿಕ್ಷಣ ನೀಡಲು ಮತ್ತು ಪ್ರೇರೇಪಿಸಲು ವಿನ್ಯಾಸಗೊಳಿಸಲಾಗಿದೆ. ಇದು ಬಾಲ್ಯದ ಟ್ರಂಪ್ ಕಾರ್ಡ್ ಆಟದ ಸಂತೋಷವನ್ನು ಮೆಲುಕು ಹಾಕುವಾಗ ದೇಶಾದ್ಯಂತ 56 ನಗರಗಳ ಸಾಮರ್ಥ್ಯ ಮತ್ತು ಸವಾಲುಗಳನ್ನು ಸಹ ಪರಿಶೋಧಿಸುತ್ತದೆ. ಈ ವೇದಿಕೆಯು ಸುಸ್ಥಿರ ಭವಿಷ್ಯದತ್ತ ಗಮನಾರ್ಹ ದಾಪುಗಾಲು ಹಾಕುತ್ತಿರುವ ನಗರಗಳನ್ನು ಪ್ರಮುಖವಾಗಿ ಗುರುತಿಸಲು ಸ್ಥಳ ಒದಗಿಸುತ್ತದೆ. ನಗರ ಸುಸ್ಥಿರತೆಯ ಚಾಂಪಿಯನ್ ಆಗಿ ಎದ್ದು ಕಾಣಿರಿ ಮತ್ತು ನಗರದ ಎಸ್.ಡಿ.ಜಿ ಪ್ರಯಾಣದ ಬಗ್ಗೆ ನಿಮ್ಮ ಜ್ಞಾನವನ್ನು ಪ್ರದರ್ಶಿಸಲು ಅವಕಾಶವನ್ನು ಪಡೆಯಿರಿ, ಮೇ 1-4, 2025 ರಂದು ಮುಂಬೈನಲ್ಲಿ ನಡೆಯುವ ವೇವ್ಸ್ 2025 ರಲ್ಲಿ ವಿಜೇತರನ್ನು ಸನ್ಮಾನಿಸಲಾಗುತ್ತದೆ. ಆಟದ ಕುರಿತು ಸಿಟಿ ಕ್ವೆಸ್ಟ್ ಆಟವು ಸಿಂಗಲ್-ಪ್ಲೇಯರ್ ಸ್ವರೂಪದಲ್ಲಿ ತೊಡಗಿಸಿಕೊಳ್ಳುತ್ತದೆ, ಅಲ್ಲಿ ಆಟಗಾರರು ಸಿಟಿ ಕಾರ್ಡ್ಗಳ ಡೆಕ್ ಬಳಸಿ ಕಂಪ್ಯೂಟರ್ ಎದುರಾಳಿಯ ವಿರುದ್ಧ ಸ್ಪರ್ಧಿಸುತ್ತಾರೆ. ಪ್ರತಿ ಕಾರ್ಡ್ ಆರು ನಿಯತಾಂಕಗಳನ್ನು ಒಳಗೊಂಡಿರುತ್ತದೆ, ಇದು ಆಟಗಾರರಿಗೆ ಹಸಿವು ಸೂಚ್ಯಂಕ, ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ ಮತ್ತು ಲಿಂಗ ಸಮಾನತೆಯಂತಹ ವಿವಿಧ ಅಂಕಿಅಂಶಗಳ ಆಧಾರದ ಮೇಲೆ ನಗರಗಳನ್ನು ಹೋಲಿಸಲು ಅನುವು ಮಾಡಿಕೊಡುತ್ತದೆ. ಇದು 15 ಸುಸ್ಥಿರ ಅಭಿವೃದ್ಧಿ ಗುರಿಗಳ ಜಾಡು ಪತ್ತೆ ಮಾಡುತ್ತದೆ ಮತ್ತು ನೀತಿ ಆಯೋಗದ ನಗರ ಸೂಚ್ಯಂಕ (2021) ಬಳಸಿಕೊಂಡು 56 ನಗರಗಳಲ್ಲಿ ಅಗ್ರ ಶ್ರೆಯಾಂಕದ 6 ಎಸ್.ಡಿ.ಜಿಗಳನ್ನು ಬಳಸುತ್ತದೆ. ಸಂವಾದಾತ್ಮಕ ಆಟದ ಮೂಲಕ, ಇದು 56 ಭಾರತೀಯ ನಗರಗಳ ಅಭಿವೃದ್ಧಿ ಸವಾಲುಗಳು ಮತ್ತು ಸಾಧನೆಗಳ ಬಗ್ಗೆ ಆಟಗಾರರಿಗೆ ಶಿಕ್ಷಣ ನೀಡುತ್ತದೆ, ಸುಸ್ಥಿರ ಅಭ್ಯಾಸಗಳ ಪ್ರಭಾವವನ್ನು ಒತ್ತಿ ಹೇಳುತ್ತದೆ. ಸಂವಾದಾತ್ಮಕವಾಗಿ ಆಟ ಆಡಲು ಅವಕಾಶ ನೀಡಲಿದ್ದು, ಇದು ಆಟಗಾರರಿಗೆ ಶಿಕ್ಷಣ ನೀಡುತ್ತದೆ. ಆಟಗಾರರು ಸಿಟಿ ಕ್ವೆಸ್ಟ್ ಮೂಲಕ ಪ್ರತಿಯೊಂದು ನಗರದ ಗುಣಲಕ್ಷಣಗಳನ್ನು ಅನ್ವೇಷಿಸುವಾಗ, …
Read More »ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಮಿಜೋರಾಂ ರಾಜ್ಯಪಾಲರು
ಮಿಜೋರಾಂ ರಾಜ್ಯಪಾಲರಾದ ಜನರಲ್ ವಿ ಕೆ ಸಿಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು. ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಹ್ಯಾಂಡಲ್ ಇದನ್ನು ಹಂಚಿಕೊಂಡಿದ್ದು,: “ಮಿಜೋರಾಂ ರಾಜ್ಯಪಾಲರಾದ @Gen_VKSingh ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು. @MizoramGovernor” भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने …
Read More »ಪ್ರಧಾನಮಂತ್ರಿಯವರನ್ನು ಭೇಟಿಯಾದ ಉತ್ತರಾಖಂಡ ಮುಖ್ಯಮಂತ್ರಿ
ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ ; “ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ @pushkardhami ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.” भारत : 1885 से 1950 (इतिहास पर एक दृष्टि) व/या भारत : 1857 …
Read More »ಪ್ರಧಾನಮಂತ್ರಿಗಳಿಂದ ಕುವೈತ್ನ ಅಮೀರ್ ಅವರ ಭೇಟಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿತ್ತು. ಬಯಾನ್ ಅರಮನೆಗೆ ಆಗಮಿಸಿದಾಗ, ಪ್ರಧಾನಿ ಮೋದಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು ಮತ್ತು ಕುವೈತ್ ಪ್ರಧಾನಿ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಪ್ರಧಾನಮಂತ್ರಿ ಅವರನ್ನು ಬರಮಾಡಿಕೊಂಡರು. ಎರಡೂ ದೇಶಗಳ ನಡುವಿನ ಬಲವಾದ ಐತಿಹಾಸಿಕ ಮತ್ತು ಸೌಹಾರ್ದ ಸಂಬಂಧಗಳನ್ನು …
Read More »
Matribhumi Samachar Kannad