ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ‘ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ’ ವಿಷಯದ ಕುರಿತು ಗೃಹ ಸಚಿವಾಲಯದ ಸಂಸದೀಯ ಸಲಹಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ, ಶ್ರೀ ಬಂಡಿ ಸಂಜಯ್ ಕುಮಾರ್, ಸಮಿತಿಯ ಸದಸ್ಯರು, ಕೇಂದ್ರ ಗೃಹ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ …
Read More »
Matribhumi Samachar Kannad