2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ ಆವರಣದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ಮುಂಗಾರು ಅಧಿವೇಶನಕ್ಕೆ ಎಲ್ಲರನ್ನೂ ಸ್ವಾಗತಿಸಿದ ಪ್ರಧಾನಮಂತ್ರಿ, ಮುಂಗಾರು ನಾವೀನ್ಯತೆ ಮತ್ತು ನವೀಕರಣವನ್ನು ಸಂಕೇತಿಸುತ್ತದೆ ಎಂದು ಹೇಳಿದರು, ದೇಶಾದ್ಯಂತ ಪ್ರಸ್ತುತ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿ ಮುಂದುವರಿಯುತ್ತಿವೆ, ಕೃಷಿಗೆ ಪ್ರಯೋಜನಕಾರಿ ಮುನ್ಸೂಚನೆಗಳನ್ನು ನೀಡುತ್ತಿವೆ ಎಂದು ಅವರು ಹೇಳಿದರು. ಮಳೆಯು ಗ್ರಾಮೀಣ ಆರ್ಥಿಕತೆ ಮತ್ತು ದೇಶದ ಒಟ್ಟಾರೆ ಆರ್ಥಿಕ ರಚನೆಯಲ್ಲಿ ಮಾತ್ರವಲ್ಲದೆ, ಪ್ರತಿಯೊಂದು …
Read More »
Matribhumi Samachar Kannad