ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜೂನ್ 27, 2025) ನವದೆಹಲಿಯಲ್ಲಿ ನಡೆದ `ಎಂಎಸ್ಎಂಇ ದಿನಾಚರಣೆ’ಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕಮ ಉದ್ದೇಶಿಸಿ ಮಾತನಾಡಿದ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್ಎಂಇ) ದೇಶದ ಆರ್ಥಿಕತೆಯ ಬಲವಾದ ಆಧಾರಸ್ತಂಭಗಳಾಗಿವೆ ಎಂದು ಹೇಳಿದರು. ಈ ಉದ್ಯಮಗಳು ʻಜಿಡಿಪಿʼಗೆ ಗಮನಾರ್ಹವಾಗಿ ಕೊಡುಗೆ ನೀಡುತ್ತವೆ ಮತ್ತು ತಳಮಟ್ಟದಲ್ಲಿ ನಾವೀನ್ಯತೆ ಉತ್ತೇಜಿಸುತ್ತವೆ. ದೃಢ ʻಎಂಎಸ್ಎಂಇʼ ಪರಿಸರ ವ್ಯವಸ್ಥೆ ದೇಶದ ಸುಸ್ಥಿರ ಆರ್ಥಿಕ ಅಭಿವೃದ್ಧಿಗೆ …
Read More »2025ರ ಜೂನ್ 27ರಂದು ‘ಎಂಎಸ್ ಎಂಇ’ ದಿನದ ಅಧ್ಯಕ್ಷತೆ ವಹಿಸಲಿರುವ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2025ರ ಜೂನ್ 27ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ‘ಎಂಎಸ್ಎಂಇ ದಿನ 2025- ಉದ್ಯಮಿ ಭಾರತ ಕಾರ್ಯಕ್ರಮ’ದ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾದ ಶ್ರೀ ಜಿತನ್ ರಾಮ್ ಮಾಂಝಿ, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷ ಶ್ರೀ ಮನೋಜ್ …
Read More »
Matribhumi Samachar Kannad