ಅಸ್ಸಾಂನ ದಿಬ್ರುಗಢದ ನಮ್ರೂಪ್ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ …
Read More »ವಿಕಸಿತ ಭಾರತ ಜಿ ರಾಮ್ ಜಿ ಮಸೂದೆ ಕುರಿತು ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾನ್ ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದು, ಅದರಲ್ಲಿ ವಿಕಸಿತ ಭಾರತ ಜಿ ರಾಮ್ ಜಿ ಮಸೂದೆಯ ಉದ್ದೇಶಗಳನ್ನು ವಿವರಿಸಲಾಗಿದೆ. ಲೇಖನವು, ಉದ್ಯೋಗ ಭರವಸೆಯನ್ನು ಬಲಪಡಿಸುವುದು, ಸ್ಥಳೀಯ ಯೋಜನೆಗಳನ್ನು ಅಳವಡಿಸುವುದು, ಕಾರ್ಮಿಕರ ಭದ್ರತೆ ಮತ್ತು ಕೃಷಿ ಉತ್ಪಾದಕತೆ ನಡುವಿನ ಸಮತೋಲನ ಸಾಧಿಸುವುದು, ವಿವಿಧ ಯೋಜನೆಗಳನ್ನು ಸಮನ್ವಯಗೊಳಿಸುವುದು, ಮುಂಚೂಣಿ ಕಾರ್ಯಕರ್ತರ ಸಾಮರ್ಥ್ಯವನ್ನು ಬಲಪಡಿಸುವುದು ಮತ್ತು ಆಡಳಿತವನ್ನು ಆಧುನೀಕರಿಸುವುದರ ಮೂಲಕ …
Read More »ಸಶಸ್ತ್ರ ಸೀಮಾ ಬಲದ ಸಂಸ್ಥಾಪನಾ ದಿನದಂದು ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಶಸ್ತ್ರ ಸೀಮಾ ಬಲದ ಸಂಸ್ಥಾಪನಾ ದಿನದಂದು ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲ ಸಿಬ್ಬಂದಿಗೆ ಶುಭಾಶಯ ಕೋರಿದ್ದಾರೆ. ಎಸ್.ಎಸ್.ಬಿ.ಯ ಅಚಲ ಸಮರ್ಪಣಾ ಭಾವ ಸೇವೆಯ ಅತ್ಯುನ್ನತ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಮತ್ತು ಅವರ ಕರ್ತವ್ಯ ಪ್ರಜ್ಞೆ ದೇಶದ ಸುರಕ್ಷೆಯ ಬಲವಾದ ಆಧಾರಸ್ತಂಭವಾಗಿ ಉಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಸವಾಲಿನ ಭೂಪ್ರದೇಶಗಳಿಂದ ಹಿಡಿದು ನಿರ್ಭರಿತ ಕಾರ್ಯಾಚರಣೆಯ ಪರಿಸ್ಥಿತಿಗಳವರೆಗೆ, ಎಸ್.ಎಸ್.ಬಿ. ಸದಾ ಜಾಗರೂಕತೆಯಿಂದ ನಿಂತಿದೆ …
Read More »ಪ್ರಧಾನಮಂತ್ರಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 20ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಪ್ರಧಾನಮಂತ್ರಿ ಅವರು ಗುವಾಹಟಿಯನ್ನು ತಲುಪಲಿದ್ದು, ಅಲ್ಲಿ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ವೀಕ್ಷಿಸಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಡಿಸೆಂಬರ್ 21ರಂದು ಬೆಳಿಗ್ಗೆ ಸುಮಾರು 9:45ಕ್ಕೆ ಪ್ರಧಾನಮಂತ್ರಿ ಅವರು ಗುವಾಹಟಿಯ ಬೊರಗಾಂನಲ್ಲಿರುವ ಸ್ವಾಹಿದ್ ಸ್ಮಾರಕ ಕ್ಷೇತ್ರಕ್ಕೆ ಭೇಟಿ …
Read More »ಸಾಂಪ್ರದಾಯಿಕ ಔಷಧದ ಕುರಿತಾದ ಎರಡನೇ ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಲಿದ್ದಾರೆ
ಡಿಸೆಂಬರ್ 19, 2025 ರಂದು ಸಂಜೆ 4:30 ಕ್ಕೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ ಎರಡನೇ ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಸಾಂಪ್ರದಾಯಿಕ ಔಷಧ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಜಾಗತಿಕ, ವಿಜ್ಞಾನ ಆಧಾರಿತ ಮತ್ತು ಜನ-ಕೇಂದ್ರಿತ ಸಾಂಪ್ರದಾಯಿಕ ಔಷಧ ಕಾರ್ಯಸೂಚಿಯನ್ನು ರೂಪಿಸುವಲ್ಲಿ ಭಾರತದ ಬೆಳೆಯುತ್ತಿರುವ ನಾಯಕತ್ವ ಮತ್ತು ಪ್ರವರ್ತಕ ಉಪಕ್ರಮಗಳನ್ನು ಪ್ರದರ್ಶಿಸುತ್ತದೆ. ಪ್ರಧಾನಮಂತ್ರಿ …
Read More »ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
ಪ್ರಧಾನಮಂತ್ರಿ ಅವರು ಇಂದು ಮಸ್ಕತ್ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಭಾರತದಲ್ಲಿರುವ ಕುಟುಂಬದವರು ಮತ್ತು ಸ್ನೇಹಿತರ ಪರವಾಗಿ ಅನಿವಾಸಿ ಭಾರತೀಯರಿಗೆ ಶುಭಾಶಯಗಳನ್ನು ತಿಳಿಸಿದರು. ತಮಗೆ ನೀಡಿದ ಅತ್ಯಂತ ಆತ್ಮೀಯ …
Read More »ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
ಪ್ರಧಾನಮಂತ್ರಿ ಇಂದು ಇಥಿಯೋಪಿಯನ್ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಇಥಿಯೋಪಿಯಾಕ್ಕೆ ತಮ್ಮ ಮೊದಲ ದ್ವಿಪಕ್ಷೀಯ ಭೇಟಿಯಲ್ಲಿರುವ ಪ್ರಧಾನಮಂತ್ರಿಯವರಿಗೆ ಇದು ವಿಶೇಷ ಗೌರವವಾಗಿದೆ. ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. …
Read More »ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ
ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು. ಉಭಯ ದೇಶಗಳು ತಮ್ಮ ದ್ವಿಪಕ್ಷೀಯ ರಾಜತಾಂತ್ರಿಕ ಸಂಬಂಧಗಳ 75ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಐತಿಹಾಸಿಕ ಸಂದರ್ಭದಲ್ಲಿ, ಪ್ರಧಾನಮಂತ್ರಿ ಮೋದಿಯವರ ಈ ಭೇಟಿ ನಡೆಯುತ್ತಿರುವುದು ಅತ್ಯಂತ ಮಹತ್ವದ್ದು …
Read More »ಜೋರ್ಡಾನ್, ಇಥಿಯೋಪಿಯಾ ಮತ್ತು ಓಮಾನ್ ಭೇಟಿಗೆ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
ಇಂದು, ನಾನು ಹಾಶೆಮೈಟ್ ಕಿಂಗ್ಡಂ ಆಫ್ ಜೋರ್ಡಾನ್ , ಫೆಡರಲ್ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಇಥಿಯೋಪಿಯಾ ಮತ್ತು ಒಮಾನ್ ಸುಲ್ತಾನೇಟ್ ಗೆ ಮೂರು ದೇಶಗಳ ಭೇಟಿಯನ್ನು ಕೈಗೊಳ್ಳುತ್ತಿದ್ದೇನೆ, ಈ ಮೂರು ದೇಶಗಳೊಂದಿಗೆ ಭಾರತವು ವ್ಯಾಪಕವಾದ ಸಮಕಾಲೀನ ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಾಚೀನ ನಾಗರಿಕ ಸಂಬಂಧಗಳನ್ನು ಹೊಂದಿದೆ. ಮೊದಲಿಗೆ, ಗೌರವಾನ್ವಿತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ನಾನು ಜೋರ್ಡಾನ್ ಗೆ ಭೇಟಿ ನೀಡಲಿದ್ದೇನೆ. ಈ …
Read More »ಹಾರ್ನ್ ಬಿಲ್ ಉತ್ಸವವನ್ನು ಭಾರತದ ಸಾಂಸ್ಕೃತಿಕ ಪ್ರತಿಭೆಗಳ ಮತ್ತು ಈಶಾನ್ಯದ ಹೆಚ್ಚುತ್ತಿರುವ ಆತ್ಮವಿಶ್ವಾಸದ ಆಚರಣೆಯಾಗಿದೆ ಎಂದು ಶ್ಲಾಘಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
ನಾಗಾಲ್ಯಾಂಡ್ ನ ಹಾರ್ನ್ ಬಿಲ್ ಉತ್ಸವದ ಉತ್ಸಾಹಭರಿತ ಮನೋಭಾವವನ್ನು ಶ್ಲಾಘಿಸಿದ್ದಾರೆ, ಇದು ಭಾರತದ ಸಾಂಸ್ಕೃತಿಕ ಶ್ರೀಮಂತಿಕೆ ಮತ್ತು ಅದರ ಬುಡಕಟ್ಟು ಪರಂಪರೆಯ ಶಾಶ್ವತ ಚೈತನ್ಯದ ಪ್ರಬಲ ಪ್ರತಿಬಿಂಬವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಣ್ಣಿಸಿದ್ದಾರೆ. ಇಂದು ಈಶಾನ್ಯವು ಹೊಸ, ಆತ್ಮವಿಶ್ವಾಸದ ಭಾರತದ ಮುಖವನ್ನು ಪ್ರತಿನಿಧಿಸುತ್ತದೆ ಎಂದು ನಾಗಾಲ್ಯಾಂಡ್ ನ ವಿಶಿಷ್ಟ ಸಾಂಸ್ಕೃತಿಕ ಗುರುತನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಜ್ಯವು ಕೇವಲ ಉತ್ಸವವನ್ನು ಆಯೋಜಿಸುವುದಿಲ್ಲ; ಅದು …
Read More »
Matribhumi Samachar Kannad