ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಅಂಗವಾಗಿ ಆಚರಿಸಿರುವ “ಪರಾಕ್ರಮ್ ದಿವಸ್” ಸಂದರ್ಭದಲ್ಲಿ ಇಂದು ಭಾಷಣವನ್ನು ಮಾಡಿದರು. ವೀಡಿಯೋ ಸಂದೇಶ ನೀಡಿದ ಪ್ರಧಾನಮಂತ್ರಿಗಳು ಜನತೆಗೆ ಶುಭಾಶಯ ಕೋರಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಇಂದು ಇಡೀ ರಾಷ್ಟ್ರವು ಅವರನ್ನು ಗೌರವಪೂರ್ವಕವಾಗಿ ಸ್ಮರಿಸುತ್ತಿದೆ. ನೇತಾಜಿ ಸುಭಾಸ್ ಬೋಸ್ ಅವರಿಗೆ ಗೌರವ ಸಲ್ಲಿಸಿದ ಶ್ರೀ ಮೋದಿ, ಈ ವರ್ಷದ ಪರಾಕ್ರಮ್ ದಿವಸ್ನ ಭವ್ಯವಾದ ಆಚರಣೆಯನ್ನು …
Read More »ಪರಾಕ್ರಮ್ ದಿವಸ್ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ …
Read More »ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ ಎಂದು ಹೇಳಿದ್ದಾರೆ. ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರ ಲೇಖನವು ಭಾರತದ ಹೆಣ್ಣುಮಕ್ಕಳು ಹೇಗೆ ಬದಲಾವಣೆ ತರುತ್ತಿದ್ದಾರೆ, ಉದ್ಯಮಿಗಳು ಮತ್ತು ನಾಯಕಿಯರಾಗಿ ಹೊರಹೊಮ್ಮುತ್ತಿದ್ದಾರೆಂಬುದನ್ನು ಎತ್ತಿ ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಪ್ರಧಾನಮಂತ್ರಿ ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ …
Read More »ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ X ಪೋಸ್ಟ್ ನಲ್ಲಿ ಹೀಗೆ ಹೇಳಿದೆ. “ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ …
Read More »ಪ್ರಧಾನಮಂತ್ರಿ ಅವರಿಂದ ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ
ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಮಣಿಪುರದ ಪ್ರಗತಿಗೆ ನನ್ನ ಶುಭ ಹಾರೈಕೆಗಳು.”
Read More »ಪ್ರಧಾನಮಂತ್ರಿಗಳಿಂದ ಮೇಘಾಲಯದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ
ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಮೇಘಾಲಯದ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಮೇಘಾಲಯ ತನ್ನ ನೈಸರ್ಗಿಕ ಸೌಂದರ್ಯ ಮತ್ತು ಜನರ ಪರಿಶ್ರಮದ ಸ್ವಭಾವಕ್ಕಾಗಿ ಮೆಚ್ಚುಗೆ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದ ನಿರಂತರ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.” भारत : 1885 …
Read More »ಜನವರಿ 22ರಂದು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ 2022 ರ ಜನವರಿ 22 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಮತ್ತು ಪ್ರಸ್ತುತ ಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿಯವರು ನೇರ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಾರೆ. ಸಂವಹನವು ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮತ್ತು ಎದುರಿಸುತ್ತಿರುವ ಸವಾಲುಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಇದು ಮಿಷನ್ ಮೋಡ್ನಲ್ಲಿ …
Read More »ಭಾರತದ ಜಿ20 ಅಧ್ಯಕ್ಷ ತೆ ಮತ್ತು ಶೃಂಗಸಭೆಯ ಬಗ್ಗೆ ಶ್ರೀ ಅಮಿತಾಭ್ ಕಾಂತ್ ಅವರ ಪುಸ್ತಕವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
ಭಾರತದ ಜಿ 20 ಅಧ್ಯಕ್ಷತೆ ಮತ್ತು ಶೃಂಗಸಭೆ, 2023 ರ ಕುರಿತು ಪುಸ್ತಕ ಬರೆಯುವ ಶ್ರೀ ಅಮಿತಾಭ್ ಕಾಂತ್ ಅವರ ಪ್ರಯತ್ನಗಳನ್ನು ಶ್ಲಾಘನೀಯ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತಮ ಗ್ರಹದ ಅನ್ವೇಷಣೆಯಲ್ಲಿ ಮಾನವ ಕೇಂದ್ರಿತ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ಭಾರತದ ಪ್ರಯತ್ನಗಳ ಬಗ್ಗೆ ಅವರು ಸ್ಪಷ್ಟ ದೃಷ್ಟಿಕೋನವನ್ನು ನೀಡಿದ್ದಾರೆ ಎಂದು ಹೇಳಿದರು. ಈ ಕುರಿತು ಶ್ರೀ ಅಮಿತಾಭ್ ಕಾಂತ್ ಅವರ ಪೋಸ್ಟ್ಗೆ ಪ್ರತಿಕ್ರಿಯಿಸಿದ ಶ್ರೀ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 19.01.2025 ರಂದು ಮಾಡಿದ ‘ಮನ್ ಕಿ ಬಾತ್’ – 118ನೇ ಭಾಷಣದ ಕನ್ನಡ ಅವತರಣಿಕೆ
ನನ್ನ ಪ್ರಿಯ ದೇಶವಾಸಿಗಳಿಗೆ ನಮಸ್ಕಾರ. ಇಂದು 2025ರ ಮೊದಲ ‘ಮನದ ಮಾತು’ ಮಾತನಾಡಲಾಗುತ್ತಿದೆ. ನೀವು ಖಂಡಿತ ಈ ವಿಷಯವನ್ನು ಗಮನಿಸಿರಬಹುದು. ಪ್ರತಿ ಬಾರಿ ತಿಂಗಳ ಕೊನೆಯ ಭಾನುವಾರದಂದು ‘ಮನದ ಮಾತು’ ಪ್ರಸಾರವಾಗುತ್ತದೆ, ಆದರೆ ಈ ಬಾರಿ ನಾವು ನಾಲ್ಕನೇ ಭಾನುವಾರದ ಬದಲು ಮೂರನೇ ಭಾನುವಾರದಂದು ಒಂದು ವಾರ ಮುಂಚಿತವಾಗಿ ಭೇಟಿಯಾಗುತ್ತಿದ್ದೇವೆ. ಏಕೆಂದರೆ ಮುಂದಿನ ಭಾನುವಾರದಂದೇ ಗಣರಾಜ್ಯೋತ್ಸವವಿದೆ. ಮುಂಚಿತವಾಗಿಯೇ ಎಲ್ಲಾ ದೇಶವಾಸಿಗಳಿಗೆ ನಾನು ಣರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಸ್ನೇಹಿತರೇ, ಈ ಬಾರಿಯ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025 ಅನ್ನು ಉದ್ಘಾಟಿಸಿದರು, ದಂತಕಥೆಗಳಾದ ರತನ್ ಟಾಟಾ ಮತ್ತು ಒಸಾಮು ಸುಜುಕಿ ಅವರ ಕೊಡುಗೆಯನ್ನು ನೆನಪಿಸಿಕೊಂಡರು, ಅವರ ಪರಂಪರೆಯು ಚಲನಶೀಲ ವಲಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದ ಪ್ರಧಾನಮಂತ್ರಿ
ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸಿದರು. ಉದ್ಯಮ ತಜ್ಞರು, ಚಲನಶೀಲ ಪರಿಸರ ವ್ಯವಸ್ಥೆಯ ಪ್ರತಿನಿಧಿಗಳು, ಪಾಲುದಾರಿಕೆ ಸಂಘಗಳು, ವಿದೇಶಿ ರಾಯಭಾರ ಕಚೇರಿಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ರೋಮಾಂಚಕ ಮತ್ತು ಉತ್ಸಾಹಭರಿತ ಪ್ರೇಕ್ಷಕರು, ಮಿಷನ್ಗಳು, ಸರ್ಕಾರಿ ಅಧಿಕಾರಿಗಳು, ನೀತಿ ನಿರೂಪಕರು ಮತ್ತು ಪತ್ರಿಕಾ ಮತ್ತು ಮಾಧ್ಯಮದ ಸದಸ್ಯರ ಸಮ್ಮುಖದಲ್ಲಿ ಈ ಬೃಹತ್ ಮೇಳವನ್ನು ಉದ್ಘಾಟಿಸಲಾಯಿತು. ದಂತಕಥೆಗಳಾದ ರತನ್ …
Read More »
Matribhumi Samachar Kannad