Sunday, January 25 2026 | 11:32:51 AM
Breaking News

Tag Archives: Narendra Modi

ನವೆಂಬರ್ 25 ರಂದು ಅಯೋಧ್ಯೆಯಲ್ಲಿರುವ ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 25, 2025 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಹಾಗೂ, ಈ ಮೂಲಕ ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಭೂಚೌಕಟ್ಟಿನ ಅತ್ಯಂತ ಮಹತ್ವಪೂರ್ಣ ಸಂದರ್ಭವನ್ನು ಕೂಡಾ ಗುರುತಿಸಲಿದ್ದಾರೆ. ನವೆಂಬರ್ 25, 2025 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ, ಪ್ರಧಾನಮಂತ್ರಿ ಅವರು ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ, ಮಹರ್ಷಿ ಅಗಸ್ತ್ಯ, ಮಹರ್ಷಿ ವಾಲ್ಮೀಕಿ, …

Read More »

ಜಿ-20 ಶೃಂಗಸಭೆ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ -3

ಗೌರವಾನ್ವಿತರೇ, ತಂತ್ರಜ್ಞಾನ ಮುಂದುವರಿದಂತೆ, ಅವಕಾಶಗಳು ಮತ್ತು ಸಂಪನ್ಮೂಲಗಳು ಎರಡೂ ಕೆಲವೇ ಜನರ ಕೈಗಳಲ್ಲಿ ಕೇಂದ್ರೀಕೃತವಾಗುತ್ತಿವೆ. ವಿಶ್ವದಾದ್ಯಂತ ನಿರ್ಣಾಯಕ ತಂತ್ರಜ್ಞಾನಗಳ ಮೇಲಿನ ಸ್ಪರ್ಧೆ ತೀವ್ರಗೊಳ್ಳುತ್ತಿದೆ. ಇದು ಮನುಕುಲಕ್ಕೆ ಕಳವಳಕಾರಿ ವಿಷಯವಾಗಿದೆ ಮತ್ತು ಇದು ನಾವೀನ್ಯತೆಗೆ ದೊಡ್ಡ ಅಡ್ಡಿಯಾಗಿದೆ. ಇದನ್ನು ಪರಿಹರಿಸಲು ನಾವು ನಮ್ಮ ಕಾರ್ಯ ವಿಧಾನದಲ್ಲಿ ಮೂಲಭೂತ ಬದಲಾವಣೆಯನ್ನು ತಂದುಕೊಳ್ಳಬೇಕಾಗಿದೆ. ’ಹಣಕಾಸು ಕೇಂದ್ರಿತ’ ಬದಲು ‘ಮಾನವ ಕೇಂದ್ರಿತ’, ಕೇವಲ ‘ರಾಷ್ಟ್ರೀಯ’ ಬದಲು ‘ಜಾಗತಿಕ’ ಮತ್ತು ‘ವಿಶೇಷ’ ಬದಲು ‘ಓಪನ್ ಸೋರ್ಸ್’ ಮಾದರಿಗಳನ್ನು …

Read More »

ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

ಗೌರವಾನ್ವಿತ ಅಧ್ಯಕ್ಷ ರಾಮಫೋಸಾ, ಗೌರವಾನ್ವಿತ ಅಧ್ಯಕ್ಷ ಲೂಲಾ, ಸ್ನೇಹಿತರೇ, ನಮಸ್ಕಾರ! ಜೋಹಾನ್ಸ್‌ಬರ್ಗ್‌ನ ರೋಮಾಂಚಕ ಮತ್ತು ಸುಂದರ ನಗರದಲ್ಲಿ ನಡೆಯುತ್ತಿರುವ ಐಬಿಎಸ್‌ಎ ನಾಯಕರ ಸಭೆಯಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಉಪಕ್ರಮಕ್ಕಾಗಿ ಐಬಿಎಸ್‌ಎ ಅಧ್ಯಕ್ಷ ಲೂಲಾ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಅಧ್ಯಕ್ಷ ರಾಮಫೋಸಾ ಅವರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ. ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು …

Read More »

ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನವನ್ನು ಸ್ವಾಗತಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನವನ್ನು ಸ್ವಾಗತಿಸಿದ್ದಾರೆ. ಇದು ಸ್ವಾತಂತ್ರ್ಯಾ ನಂತರದ ಅತ್ಯಂತ ಸಮಗ್ರ ಮತ್ತು ಪ್ರಗತಿಪರ ಕಾರ್ಮಿಕ ಆಧಾರಿತ ಸುಧಾರಣೆಗಳಲ್ಲಿ ಒಂದಾಗಿದೆ ಎಂದು ಬಣ್ಣಿಸಿದ್ದಾರೆ. ಈ ಸುಧಾರಣೆಗಳು ಕಾರ್ಮಿಕರನ್ನು ಹೆಚ್ಚು ಸಬಲೀಕರಣಗೊಳಿಸುತ್ತವೆ ಮತ್ತು ಅನುಸರಣೆಯನ್ನು ಗಮನಾರ್ಹವಾಗಿ ಸರಳಗೊಳಿಸುತ್ತವೆ ಮತ್ತು ‘ಸುಲಭ ವ್ಯವಹಾರ’ವನ್ನು ಉತ್ತೇಜಿಸುತ್ತವೆ ಎಂದು ಅವರು ಹೇಳಿದರು. ನಾಲ್ಕು ಕಾರ್ಮಿಕ ಸಂಹಿತೆಗಳು ಸಾರ್ವತ್ರಿಕ ಸಾಮಾಜಿಕ ಭದ್ರತೆ, ಕನಿಷ್ಠ ಮತ್ತು ಸಮಯೋಚಿತ ವೇತನ ಪಾವತಿ, …

Read More »

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025ರಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025’ರಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ನೈಸರ್ಗಿಕ ಕೃಷಿಯಲ್ಲಿ ತೊಡಗಿರುವ ರೈತರನ್ನು ಅಭಿನಂದಿಸಿದ ಶ್ರೀ ಮೋದಿ ಅವರು, ಅಲ್ಲಿನ ಬಾಳೆ ಬೆಳೆಯನ್ನು ವೀಕ್ಷಿಸಿದರು ಮತ್ತು ಬಾಳೆ ತ್ಯಾಜ್ಯದ ಉಪಯೋಗದ ಬಗ್ಗೆ ವಿಚಾರಿಸಿದರು. ಅಲ್ಲಿ ಪ್ರದರ್ಶಿಸಲಾದ ಎಲ್ಲಾ ವಸ್ತುಗಳು ಬಾಳೆ ತ್ಯಾಜ್ಯದಿಂದ ತಯಾರಿಸಿದ ಮೌಲ್ಯವರ್ಧಿತ ಉತ್ಪನ್ನಗಳು ಎಂದು ರೈತರು ಪ್ರಧಾನಮಂತ್ರಿಯವರಿಗೆ ವಿವರಿಸಿದರು. ತಮ್ಮ …

Read More »

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಆತ್ಮೀಯ ಸ್ವಾಗತ ಸ್ವೀಕರಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಯಿ ರಾಮನ ದಿವ್ಯ ಮಂತ್ರ ಘೋಷಗಳ ನಡುವೆ ಆಂಧ್ರಪ್ರದೇಶದ ಪುಟ್ಟಪರ್ತಿಯನ್ನು ತಲುಪಿದರು ಮತ್ತು ಅವರಿಗೆ ಆತ್ಮೀಯ ಸ್ವಾಗತ ದೊರಕಿತು. ಪ್ರಶಾಂತಿ ನಿಲಯಂ ನ ಸಾಯಿ ಕುಲ್ವಂತ್ ಸಭಾಂಗಣದಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು ಮತ್ತು ನಂತರ ದರ್ಶನಕ್ಕಾಗಿ ಓಂಕಾರ ಸಭಾಂಗಣಕ್ಕೆ ತೆರಳಿದರು. ಈ ಪವಿತ್ರ ಸ್ಥಳದಲ್ಲಿರುವುದು ಶ್ರೀ ಸತ್ಯ ಸಾಯಿ ಬಾಬಾ ಅವರ ಅಪರಿಮಿತ ಕರುಣೆ …

Read More »

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು “ಸಾಯಿ ರಾಮ್” ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ …

Read More »

ಜಾಗತಿಕ ಹವಾಮಾನ ಹಣಕಾಸನ್ನು ಮರುರೂಪಿಸಲು ಭಾರತ ಹೊಂದಿರುವ ಅವಕಾಶವನ್ನು ವಿವರಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

ಜಾಗತಿಕ ಹವಾಮಾನ ಹಣಕಾಸನ್ನು ಹೆಚ್ಚಿನ ಪಾರದರ್ಶಕತೆ ಮತ್ತು ಸಾಮಾನ್ಯ ಮಾನದಂಡಗಳೊಂದಿಗೆ ಮರುರೂಪಿಸಲು ಬಲವಾದ ಅವಕಾಶವಿದೆ ಎಂಬ ಮಾಹಿತಿಯನ್ನು ವಿವರಿಸುವ ಕೇಂದ್ರ ಸಚಿವರಾದ ಶ್ರೀ ಭೂಪೇಂದರ್ ಯಾದವ್ ಅವರ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ. ಭವಿಷ್ಯಕ್ಕಾಗಿ ಹೆಚ್ಚು ಪರಿಣಾಮಕಾರಿ ರೀತಿಯಲ್ಲಿ ಜಾಗತಿಕ ವಾಸ್ತುಶಿಲ್ಪಕ್ಕೆ ಮಾರ್ಗದರ್ಶನ ನೀಡುವ ಪ್ರಾಯೋಗಿಕ ನಾಯಕತ್ವದ ಉದಾಹರಣೆಯಾಗಿ ಭಾರತದ ಕರಡು ಹವಾಮಾನ ಹಣಕಾಸು ವರ್ಗೀಕರಣ ಮತ್ತು ಬೆಳೆಯುತ್ತಿರುವ ದೇಶೀಯ ಹಸಿರು ಹಣಕಾಸು ವ್ಯವಸ್ಥೆಯನ್ನು ಈ …

Read More »

ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಅವರು ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಪವಿತ್ರ ದೇವಾಲಯ ಮತ್ತು ಮಹಾಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಬೆಳಗ್ಗೆ 10:30ರ ಸುಮಾರಿಗೆ ಪ್ರಧಾನಮಂತ್ರಿ ಅವರು ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ …

Read More »

ದೆಹಲಿಯಲ್ಲಿ ನಡೆದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ನೀಡಿದ ಭಾಷಣದ ಕೆಲವು ತುಣುಕುಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

ದೆಹಲಿಯಲ್ಲಿ ನಡೆದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ನೀಡಿದ ಭಾಷಣದ ಕೆಲವು ತುಣುಕುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ. ಪ್ರತ್ಯೇಕ ಪೋಸ್ಟ್‌ಗಳಲ್ಲಿ ಹಂಚಿಕೊಂಡಿರುವ, ಶ್ರೀ ಮೋದಿ ಅವರು; “ರಾಮನಾಥ ಗೋಯೆಂಕಾ ಅವರಿಗೆ, ಯಾವಾಗಲೂ ರಾಷ್ಟ್ರವೇ ಮೊದಲನೆಯದಾಗಿತ್ತು. ಅವರು ಯಾವಾಗಲೂ ಸತ್ಯ ಮತ್ತು ವಸ್ತುನಿಷ್ಠ ಪರವಾಗಿ ನಿಲ್ಲುತ್ತಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಕರ್ತವ್ಯ ಮುಖ್ಯವಾಗಿತ್ತು.” “ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ. ಇತ್ತೀಚಿನ ಬಿಹಾರ ಚುನಾವಣೆಯಲ್ಲಿ …

Read More »