Tuesday, January 06 2026 | 09:18:24 AM
Breaking News

Tag Archives: Narendra Modi

ಏಷ್ಯನ್ ಆರ್ಚರಿ ಚಾಂಪಿಯನ್‌ಶಿಪ್ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕಾ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ

2025ರ ಏಷ್ಯನ್ ಬಿಲ್ಲುಗಾರಿಕಾ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕೆ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವು ತನ್ನ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, 6 ಚಿನ್ನ ಸೇರಿದಂತೆ ಒಟ್ಟು 10 ಪದಕಗಳನ್ನು ಗೆದ್ದಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 18 ವರ್ಷಗಳ ನಂತರ ಪಡೆದ ಐತಿಹಾಸಿಕ ರಿಕರ್ವ್ ಪುರುಷರ ಚಿನ್ನದ ಪದಕಕ್ಕೆ ಒತ್ತು ನೀಡ್ದಿದ ಪ್ರಧಾನಮಂತ್ರಿ ಅವರು, ವೈಯಕ್ತಿಕ …

Read More »

ಮದೀನಾದಲ್ಲಿ ಭಾರತೀಯ ಪ್ರಜೆಗಳು ಭಾಗಿಯಾಗಿದ್ದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ಮದೀನಾದಲ್ಲಿ ಭಾರತೀಯ ಪ್ರಜೆಗಳನ್ನು ಒಳಗೊಂಡ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಅವರು ಹೃದಯಾಂತರಾಳದ ಸಂತಾಪ ಸೂಚಿಸಿದರು ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ರಿಯಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಜೆಡ್ಡಾದಲ್ಲಿನ ರಾಯಭಾರ ಕಚೇರಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಅಗತ್ಯ ಬೆಂಬಲ …

Read More »

ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಭಾರತ ರತ್ನ ಡಾ. ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು

ನವದೆಹಲಿಯ ಪುಸಾದಲ್ಲಿ ಇಂದು ನಡೆದ ಭಾರತ ರತ್ನ ಡಾ. ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತರರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. 2025ರ ಆಗಸ್ಟ್ 7–9 ರವರೆಗೆ ನವದೆಹಲಿಯ ಪುಸಾ ಆವರಣದಲ್ಲಿ ಆಯೋಜಿಸಲಾಗಿರುವ ಈ ಸಮ್ಮೇಳನವು ಕೃಷಿ ವಿಜ್ಞಾನದಲ್ಲಿ ಶ್ರೇಷ್ಠ ವ್ಯಕ್ತಿತ್ವ ಮತ್ತು ಆಹಾರ ಭದ್ರತೆಯ ಪ್ರವರ್ತಕ …

Read More »

ಆಗಸ್ಟ್ 6 ರಂದು ಕರ್ತವ್ಯ ಭವನ ಉದ್ಘಾಟಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 6 ರಂದು ಮಧ್ಯಾಹ್ನ 12:15ರ ಸುಮಾರಿಗೆ ದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನಕ್ಕೆ ಭೇಟಿ ನೀಡಿ ಅದನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನ ಮಂತ್ರಿಗಳು ಸಂಜೆ 6:30ರ ಸುಮಾರಿಗೆ ಕರ್ತವ್ಯ ಪಥದ ಕುರಿತು ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಪ್ರಧಾನಮಂತ್ರಿಯವರ ಆಧುನಿಕ, ದಕ್ಷ ಮತ್ತು ನಾಗರಿಕ ಕೇಂದ್ರಿತ ಆಡಳಿತದ ದೃಷ್ಟಿಕೋನಕ್ಕೆ ಸರ್ಕಾರದ ಬದ್ಧತೆಯಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಉದ್ಘಾಟನೆಯಾಗುತ್ತಿರುವ ಕರ್ತವ್ಯ ಭವನ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ 2025 ಒಂದು ತಿಂಗಳಲ್ಲಿ ಅತಿ ಹೆಚ್ಚು ನೋಂದಣಿಗಾಗಿ ಗಿನ್ನೆಸ್‌ ವಿಶ್ವ ದಾಖಲೆಗೆ ಪಾತ್ರವಾಗಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಉಪಕ್ರಮವಾದ ಪರೀಕ್ಷಾ ಪೇ ಚರ್ಚಾ (ಪಿಪಿಸಿ) 2018 ರಿಂದ ಮೈಗೌ ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯವು ಯಶಸ್ವಿಯಾಗಿ ಆಯೋಜಿಸಿದೆ. ಒಂದು ತಿಂಗಳಲ್ಲಿ ಅತಿ ಹೆಚ್ಚು ಜನರು ಸಿಟಿಜನ್‌ ಎಂಗೇಜ್ಮೆಂಟ್‌ ಪ್ಲಾಟ್‌ಫಾರ್ಮ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂಬ ಗಿನ್ನೆಸ್‌ ವಿಶ್ವ ದಾಖಲೆಗೆ ಲಭಿಸಿದೆ. ಈ ಮಾನ್ಯತೆಯು ಮೈಗೌ ಪ್ಲಾಟ್‌ಫಾರ್ಮ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದ 8ನೇ ಆವೃತ್ತಿಯಲ್ಲಿ ಸ್ವೀಕರಿಸಿದ 3.53 ಕೋಟಿ ಮಾನ್ಯ ನೋಂದಣಿಗಳ ಅಭೂತಪೂರ್ವ ಸಾಧನೆಯನ್ನು ಆಚರಿಸುತ್ತದೆ. ಪರೀಕ್ಷಾ ಪೇ ಚರ್ಚಾ ಒಂದು ವಿಶಿಷ್ಟ ಜಾಗತಿಕ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ …

Read More »

ಪ್ರಧಾನಮಂತ್ರಿ ಅವರು ದಿನಾಂಕ 27.07.2025 ರಂದು ಮಾಡಿದ ‘ಮನ್ ಕಿ ಬಾತ್’ – 124 ನೇ ಸಂಚಿಕೆಯ ಕನ್ನಡ ಅವತರಣಿಕೆ

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ …

Read More »

ಮಾಲ್ಡೀವ್ಸ್‌ಗೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ಪಟ್ಟಿ

ಕ್ರ.ಸಂ. ಒಪ್ಪಂದ/ತಿಳುವಳಿಕಾ ಒಡಂಬಡಿಕೆ 1. ಮಾಲ್ಡೀವ್ಸ್ ಗೆ 4,850 ಕೋಟಿ ರೂ.ಗಳ ಸಾಲ ಸೌಲಭ್ಯ (ಎಲ್‌ಒಸಿ) ವಿಸ್ತರಣೆ 2. ಭಾರತ ಸರ್ಕಾರ ಒದಗಿಸಿದ ಸಾಲಸೌಲಭ್ಯಗಳ ಪೈಕಿ ಮಾಲ್ಡೀವ್ಸ್‌ನ ವಾರ್ಷಿಕ ಸಾಲ ಮರುಪಾವತಿ ಬಾಧ್ಯತೆಗಳನ್ನು ಕಡಿಮೆ ಮಾಡುವುದು 3. ಭಾರತ-ಮಾಲ್ಡೀವ್ಸ್ ಮುಕ್ತ ವ್ಯಾಪಾರ ಒಪ್ಪಂದ (ಐಎಂಎಫ್‌ಟಿಎ) ಮಾತುಕತೆಗಳ ಆರಂಭ 4. ಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ   ಕ್ರ.ಸಂ. ಉದ್ಘಾಟನೆ / ಹಸ್ತಾಂತರ …

Read More »

ಮೀನುಗಾರಿಕೆ ಮತ್ತು ಜಲಚರ ಸಾಕಣೆಯಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸಲು ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಮಾಲ್ಡೀವ್ಸ್

ಭಾರತದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಅಡಿಯಲ್ಲಿ ಬರುವ ಮೀನುಗಾರಿಕೆ ಇಲಾಖೆ ಹಾಗೂ ಮಾಲ್ಡೀವ್ಸ್‌ನ ಮೀನುಗಾರಿಕೆ ಮತ್ತು ಸಾಗರ ಸಂಪನ್ಮೂಲ ಸಚಿವಾಲಯವು ಮೀನುಗಾರಿಕೆ ಮತ್ತು ಜಲಚರ ಸಾಕಾಣೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗವನ್ನು ಹೆಚ್ಚಿಸಲು ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದವು 2025ರ ಜುಲೈ 25ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದ್ವೀಪ ರಾಷ್ಟ್ರಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಮತ್ತು ಮಾಲ್ಡೀವ್ಸ್ ನಡುವೆ ವಿನಿಮಯವಾದ 6 …

Read More »