Thursday, January 08 2026 | 02:58:43 PM
Breaking News

Tag Archives: Narendra Modi

ದೆಹಲಿ ಸರ್ಕಾರದ ಸುಸ್ಥಿರ ಸಾರಿಗೆ ಉಪಕ್ರಮದ ಅಡಿಯಲ್ಲಿ 200 ಎಲೆಕ್ಟ್ರಿಕ್ ಬಸ್ ಗಳಿಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಮಂತ್ರಿ

ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜೂನ್ 5 ರಂದು ಬೆಳಗ್ಗೆ 10:15ಕ್ಕೆ ನವದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ವಿಶೇಷ ಮರ ನೆಡುವ ಉಪಕ್ರಮದ ನೇತೃತ್ವ ವಹಿಸಲಿದ್ದು, ಪರಿಸರ ನಿರ್ವಹಣೆ ಮತ್ತು ಹಸಿರು ಚಲನಶೀಲತೆಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ. ಪ್ರಧಾನಮಂತ್ರಿ ಅವರು ಏಕ್ ಪೆಡ್ ಮಾ ಕೆ ನಾಮ್ ಉಪಕ್ರಮದ ಅಡಿಯಲ್ಲಿ ಆಲದ ಸಸಿಯನ್ನು ನೆಡಲಿದ್ದಾರೆ. ಇದು 700 ಕಿ.ಮೀ ಅರಾವಳಿ …

Read More »

ಕ್ರ್ಯೂ-9 (Crew-9) ಗಗನಯಾತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಸೇರಿದಂತೆ ಕ್ರ್ಯೂ-9 ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಮರಳಿದ್ದಕ್ಕಾಗಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕ್ರ್ಯೂ-9 ಗಗನಯಾತ್ರಿಗಳ ಧೈರ್ಯ, ದೃಢಸಂಕಲ್ಪ ಮತ್ತು ಬಾಹ್ಯಾಕಾಶ ಅನ್ವೇಷಣೆಗೆ ನೀಡಿದ ಕೊಡುಗೆಯನ್ನು ಶ್ರೀ ನರೇಂದ್ರ ಮೋದಿ ಅವರು  ಶ್ಲಾಘಿಸಿದ್ದಾರೆ. ಅಂತರಿಕ್ಷ ಅನ್ವೇಷಣೆಯು ಮಾನವ ಸಾಮರ್ಥ್ಯದ ಮಿತಿಗಳನ್ನು ಮೀರಿ, ಕನಸು ಕಾಣುವ ಧೈರ್ಯ ಮತ್ತು ಆ ಕನಸುಗಳನ್ನು ಸಾಕಾರಗೊಳಿಸುವ ಧೈರ್ಯವನ್ನು ಹೊಂದಿದೆ ಎಂದು …

Read More »

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ರೇಖಾ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆಯ ಆಡಳಿತ ಮತ್ತು ಇತ್ತೀಚಿನ ಶಾಸಕ ಸ್ಥಾನದಲ್ಲಿ ಸಕ್ರಿಯರಾಗಿದ್ದು ಮುಖ್ಯಮಂತ್ರಿ ಸ್ಥಾನದವರೆಗೆ ತಳಮಟ್ಟದಿಂದ ಬೆಳೆದು ಬಂದಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಎಕ್ಸ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ದೆಹಲಿ  ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ …

Read More »

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನಮಂತ್ರಿ ಮೋದಿ ಗೌರವ ನಮನ

ಇಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಅವರು, ”ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಶಿವಾಜಿ ಮಹಾರಾಜರ ಶೌರ್ಯ, ತಾಳ್ಮೆ ಮತ್ತು ದಾರ್ಶನಿಕ ನಾಯಕತ್ವವು ಸ್ವರಾಜ್ಯಕ್ಕೆ ಅಡಿಪಾಯ ಹಾಕಿದೆ, ತಲೆಮಾರುಗಳು ಧೈರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರೇರೇಪಿಸುತ್ತದೆ. ಬಲಿಷ್ಠ, ಸ್ವಾವಲಂಬಿ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವಲ್ಲಿ ನಮಗೆ ಸ್ಫೂರ್ತಿ ನೀಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.   …

Read More »

ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. Xನ ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು; “ಎಲ್ಲಾ ದೇಶವಾಸಿಗಳ ಪರವಾಗಿ, ಸ್ವಾಮಿ ರಾಮಕೃಷ್ಣ ಪರಮಹಂಸ ಅವರ ಜನ್ಮ ದಿನಾಚರಣೆಯಂದು ಅವರಿಗೆ ನನ್ನ ಶಕತೋಟಿ ನಮನಗಳು ”ಎಂದು ಟ್ವೀಟ್ ಮಾಡಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर …

Read More »

ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆ ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಪ್ರಧಾನಮಂತ್ರಿ ಮನವಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಎಲ್ಲರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.  ಪ್ರಾಧಿಕಾರಗಳು ಪರಿಸ್ಥಿತಿಯ ಸೂಕ್ಷ್ಮವಾಗಿ ನಿಗಾ ವಹಿಸಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ: “ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ. ಸಂಭವನೀಯ ಕಂಪನಾ ನಂತರದ ಅವಘಡಗಳ ಬಗ್ಗೆ ಎಚ್ಚರದಿಂದಲು, ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸುವಂತೆ ಮನವಿ …

Read More »

ಪೂಜ್ಯ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೂಜ್ಯ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.  ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ತಿಳಿಸಿದ್ದಾರೆ ; “पूज्य संत श्री सेवालाल महाराज जी की जयंती पर उन्हें मेरा शत-शत नमन! उन्होंने अपना पूरा जीवन गरीबों और वंचितों के कल्याण के लिए समर्पित कर दिया। अपनी …

Read More »

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಡಾ. ಟೋನಿ ನಾಡರ್ ಅವರ ಆಳ ಅರಿವಿಗೆ ಪ್ರಧಾನಮಂತ್ರಿ ಶ್ಲಾಘನೆ

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಡಾ. ಟೋನಿ ನಾಡರ್ ಅವರ ಆಳವಾದ ಜ್ಞಾನ ಮತ್ತು ಒಲವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಪ್ರಧಾನಮಂತ್ರಿ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ: “ಡಾ. ಟೋನಿ ನಾಡರ್ ಅವರೊಂದಿಗೆ ಕೆಲವು ದಿನಗಳ ಹಿಂದೆ ನಾನು ಉತ್ತಮ ಸಂವಾದ ನಡೆಸಿದೆ. ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಅವರ ಜ್ಞಾನ ಮತ್ತು ಒಲವು ನಿಜಕ್ಕೂ ಶ್ಲಾಘನೀಯ.”

Read More »

ಭಾರತ – ಅಮೆರಿಕ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ

ಘನತೆವೆತ್ತ ಅಧ್ಯಕ್ಷ ಟ್ರಂಪ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ, ನಮಸ್ಕಾರ! ಮೊದಲಿಗೆ, ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ ಟ್ರಂಪ್ ಅವರು ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಹೃದಯಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ತಮ್ಮ ನಾಯಕತ್ವದ ಮೂಲಕ, ಅಧ್ಯಕ್ಷ ಟ್ರಂಪ್ ಅವರು ಭಾರತ-ಯುಎಸ್ ಸಂಬಂಧವನ್ನು ಪೋಷಿಸಿದ್ದಾರೆ ಮತ್ತು ಪುನರುಜ್ಜೀವನಗೊಳಿಸಿದ್ದಾರೆ. ಅವರ ಮೊದಲ ಅವಧಿಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡುವಾಗ ಎಂತಹ ಉತ್ಸಾಹ ಇತ್ತೋ; ಅದೇ ಉತ್ಸಾಹ, …

Read More »

2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಮಂತ್ರಿ ಅವರಿಂದ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಇಂದು ಗೌರವ ನಮನ ಸಲ್ಲಿಸಿದರು. ಎಕ್ಸ್ ಪೋಸ್ಟ್‌ನಲ್ಲಿ, ಅವರು ಹೀಗೆ ಬರೆದಿದ್ದಾರೆ: “ಪುಲ್ವಾಮಾದಲ್ಲಿ 2019ರಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರಿಗೆ ನಮನಗಳು. ಮುಂದಿನ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರು ಸಲ್ಲಿಸಿದ ಅಚಲ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ.”   भारत : 1885 से 1950 (इतिहास पर एक दृष्टि) व/या …

Read More »