ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ (ಡಿ.ಪಿ.ಐ.ಐ.ಟಿ) ಕಾರ್ಯದರ್ಶಿ ಶ್ರೀ ಅಮರದೀಪ್ ಸಿಂಗ್ ಭಾಟಿಯಾ ನೇತೃತ್ವದ ನಿಯೋಗವು ಎನ್.ಐ.ಸಿ.ಡಿ.ಸಿ ಯ ಸಿ.ಇ.ಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಶ್ರೀ ರಜತ್ ಕುಮಾರ್ ಸೈನಿ, ಡಿ.ಪಿ.ಐ.ಐ.ಟಿ ನಿರ್ದೇಶಕ ಮತ್ತು ಸ್ಟಾರ್ಟ್ಅಪ್ ಇಂಡಿಯಾದ ಮುಖ್ಯಸ್ಥರೊಂದಿಗೆ ಬೆಂಗಳೂರಿನಲ್ಲಿರುವ ಐ.ಒ.ಟಿ ಮತ್ತು ಎ.ಐ ಗಾಗಿ ಇರುವ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕೆ-ಟೆಕ್, ನಾಸ್ಕಾಮ್ ಸೆಂಟರ್ ಆಫ್ ಎಕ್ಸಲೆನ್ಸ್ ಗೆ ಭೇಟಿ ನೀಡಿತು. ನವೋದ್ಯಮ ಮತ್ತು ಇನ್ಕ್ಯುಬೇಷನ್ …
Read More »
Matribhumi Samachar Kannad