ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (2025ರ ಡಿಸೆಂಬರ್ 9) ನವದೆಹಲಿಯಲ್ಲಿ 2023 ಮತ್ತು 2024 ರ ರಾಷ್ಟ್ರೀಯ ಕರಕುಶಲ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು, ಕಲೆ ನಮ್ಮ ಭೂತಕಾಲದ ನೆನಪುಗಳು, ವರ್ತಮಾನದ ಅನುಭವಗಳು ಮತ್ತು ಭವಿಷ್ಯದ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಪ್ರಾಚೀನ ಕಾಲದಿಂದಲೂ ಮಾನವರು ಚಿತ್ರಕಲೆ ಅಥವಾ ಶಿಲ್ಪಕಲೆಯ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕಲೆ ಜನರನ್ನು ಸಂಸ್ಕೃತಿಯೊಂದಿಗೆ ಬೆಸೆಯುತ್ತದೆ, …
Read More »
Matribhumi Samachar Kannad