ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಆನೆಕಾಲು ರೋಗ (ಎಲ್ ಎಫ್ ) ಕಾಯಿಲೆ ಗುರುತಿಸುವ 13 ರಾಜ್ಯಗಳ ಆರೋಗ್ಯ ಸಚಿವರು ಮತ್ತು ಸ್ಥಳೀಯ ರಾಜ್ಯಗಳ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಲಿಂಫಾಟಿಕ್ ಫೈಲೇರಿಯಾಸಿಸ್ (ಎಲ್ ಎಫ್) ನಿರ್ಮೂಲನೆಗಾಗಿ ವಾರ್ಷಿಕ ರಾಷ್ಟ್ರವ್ಯಾಪಿ ಸಾಮೂಹಿಕ ಔಷಧ ವಿತರಿಸುವ (ಎಂಡಿಎ) ಅಭಿಯಾನಕ್ಕೆ ಚಾಲನೆ ನೀಡಿದರು. ಭಾಗವಹಿಸಿದವರಿಗೆ ಅಭಿಯಾನ, ಅದರ ಉದ್ದೇಶಗಳು, ಕೈಗೊಳ್ಳುತ್ತಿರುವ …
Read More »
Matribhumi Samachar Kannad