ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನಗಳು ಮುಂದಿನ ಪೀಳಿಗೆಗೂ ಹೃದಯಸ್ಪರ್ಶಿಯಾಗಿರಲಿವೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಶ್ರೀ ಪಿ. ಜಯಚಂದ್ರನ್ ಅವರು ವೈವಿಧ್ಯಮಯ ಭಾವನೆಗಳನ್ನು ವ್ಯಕ್ತಪಡಿಸುವ ವಿಶಿಷ್ಟ ಧ್ವನಿಯನ್ನು ಹೊಂದಿದ್ದರು. ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನವು ಮುಂಬರುವ ಪೀಳಿಗೆಗಳಿಗೂ ಹೃದಯಸ್ಪರ್ಶಿಯಾಗಿ ಮುಂದುವರಿಯಲಿವೆ. …
Read More »
Matribhumi Samachar Kannad