ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ‘ಸಹಕಾರ ಸಂಘಗಳನ್ನು ಬಲಪಡಿಸಲು ಕೈಗೊಂಡ ಮತ್ತು ಪ್ರಸ್ತುತ ತೆಗೆದುಕೊಳ್ಳುತ್ತಿರುವ ಉಪಕ್ರಮಗಳ’ ಕುರಿತು ಸಹಕಾರ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೇಂದ್ರ ಸಹಕಾರ ಖಾತೆ ರಾಜ್ಯ ಸಚಿವರಾದ ಶ್ರೀ ಕೃಷ್ಣ ಪಾಲ್ ಮತ್ತು ಶ್ರೀ ಮುರಳೀಧರ್ ಮೊಹೋಲ್, ಸಮಿತಿಯ ಸದಸ್ಯರು, ಸಹಕಾರ ಸಚಿವಾಲಯದ ಕಾರ್ಯದರ್ಶಿ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಹಕಾರ …
Read More »
Matribhumi Samachar Kannad