ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಜನತೆಗೆ ಸಂಸ್ಥಾಪನಾ ದಿನದಂದು ಶುಭ ಕೋರಿದ್ದಾರೆ. Xನಲ್ಲಿ ಪೋಸ್ಟ್ ಮಾಡಿ: “ಉತ್ತರ ಪ್ರದೇಶದ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಸಂಸ್ಥಾಪನಾ ದಿನದಂದು ಶುಭಾಶಯಗಳು. ಭಾರತೀಯ ಸಂಸ್ಕೃತಿಯ ಅಸಂಖ್ಯಾತ ಪೌರಾಣಿಕ ಮತ್ತು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿರುವ ಈ ಪವಿತ್ರ ಭೂಮಿ ಕಳೆದ ಎಂಟು ವರ್ಷಗಳಿಂದ ಅಭಿವೃದ್ಧಿಯ ಹೊಸ ಅಧ್ಯಾಯಗಳನ್ನು ರಚಿಸುವ ನಿಟ್ಟಿನಲ್ಲಿ ಸಾಗಿದೆ. ಜನರ ಕಲ್ಯಾಣಕ್ಕಾಗಿ ಸಮರ್ಪಿತವಾದ ಸರ್ಕಾರ ಮತ್ತು ಈ …
Read More »ಪ್ರಧಾನಮಂತ್ರಿ ಅವರಿಂದ ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ
ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಮಣಿಪುರದ ಪ್ರಗತಿಗೆ ನನ್ನ ಶುಭ ಹಾರೈಕೆಗಳು.”
Read More »ಪ್ರಧಾನಮಂತ್ರಿಗಳಿಂದ ಮೇಘಾಲಯದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ
ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಮೇಘಾಲಯದ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಮೇಘಾಲಯ ತನ್ನ ನೈಸರ್ಗಿಕ ಸೌಂದರ್ಯ ಮತ್ತು ಜನರ ಪರಿಶ್ರಮದ ಸ್ವಭಾವಕ್ಕಾಗಿ ಮೆಚ್ಚುಗೆ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದ ನಿರಂತರ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.” भारत : 1885 …
Read More »ದೆಹಲಿಯಲ್ಲಿ ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ನಮ್ಮ ಬದ್ಧತೆಯ ಪ್ರತಿಬಿಂಬ: ಪ್ರಧಾನಮಂತ್ರಿ
ದೆಹಲಿಯಲ್ಲಿಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ಕೇಂದ್ರ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ದೆಹಲಿಯ ಜನರಿಗೆ ಉತ್ತಮ ಅವಕಾಶಗಳು ಮತ್ತು ಉತ್ತಮ ಜೀವನ ಗುಣಮಟ್ಟ ನೀಡುವ ಮೂಲಕ ಅವರನ್ನು ಸಬಲಗೊಳಿಸುವ ನಮ್ಮ ಅಚಲ ಬದ್ಧತೆಯು ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳಲ್ಲಿ ಪ್ರತಿಫಲಿತವಾಗಿದೆ!” भारत : 1885 से 1950 (इतिहास पर एक दृष्टि) …
Read More »
Matribhumi Samachar Kannad