ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ದುರ್ಘಟನೆಯಲ್ಲಿ ಅನೇಕರು ಮೃತಪಟ್ಟಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿಗೆ ಭೇಟಿ ನೀಡಿದರು. ಸಂತ್ರಸ್ತ ಕುಟುಂಬಗಳ ಜೊತೆಗೆ ನಿಲ್ಲುವುದಾಗಿ ಹೇಳಿರುವ ಶ್ರೀ ಮೋದಿ ಅವರು, ವಿಮಾನದಲ್ಲಿದ್ದವರ ಪೈಕಿ ಬದುಕುಳಿದ ಏಕೈಕ ವ್ಯಕ್ತಿ ಹಾಗೂ ಇತರ ಗಾಯಗೊಂಡವರನ್ನು ಭೇಟಿ ಮಾಡಿದರು ಹಾಗೂ ಈ ಸಂಕಷ್ಟದ ಸಮಯದಲ್ಲಿ ರಾಷ್ಟ್ರದ ದೃಢ ಬೆಂಬಲದ ಭರವಸೆ ನೀಡಿದರು. ಪ್ರಸ್ತುತ ನಡೆಯುತ್ತಿರುವ ಪರಿಹಾರ ಮತ್ತು ಇತರ ಕಾರ್ಯಗಳ …
Read More »
Matribhumi Samachar Kannad