ಭೂ ಹಿಡುವಳಿದಾರ ರೈತರ ಆರ್ಥಿಕ ಅಗತ್ಯಗಳನ್ನು ಬೆಂಬಲಿಸಲು ಭಾರತ ಸರ್ಕಾರದ ಪ್ರಮುಖ ಉಪಕ್ರಮವಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 21ನೇ ಕಂತನ್ನು ಇಂದು ಬೆಂಗಳೂರಿನ ಯಲಹಂಕದ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋನಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಲೋಕಸಭಾ (ಚಿಕ್ಕಬಳ್ಳಾಪುರ ಕ್ಷೇತ್ರ)ದ ಗೌರವಾನ್ವಿತ ಸಂಸದರಾದ ಡಾ. ಕೆ. ಸುಧಾಕರ್ ಮತ್ತು ಗೌರವಾನ್ವಿತ ಅತಿಥಿಯಾಗಿ ಲೋಕಸಭಾ (ಕೋಲಾರ …
Read More »
Matribhumi Samachar Kannad