ಕೇಂದ್ರ ಸಂಪರ್ಕ ಹಾಗೂ ಈಶಾನ್ಯ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಬೆಂಗಳೂರಿನಲ್ಲಿ ಗ್ರಾಮೀಣ ಅಂಚೆ ಸೇವಕರೊಂದಿಗೆ ಸಂವಾದ ನಡೆಸಿದರು ಹಾಗೂ 2024-25ನೇ ಸಾಲಿನಲ್ಲಿನ ಉತ್ತಮ ಕಾರ್ಯನಿರ್ವಹಣೆಗಾಗಿ 15 ಗ್ರಾಮೀಣ ಅಂಚೆ ಸೇವಕರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ 1.64 ಲಕ್ಷ ಅಂಚೆ ಕಚೇರಿಗಳಿವೆ. ಸೇವೆ ನೀಡುವ ಸಂಸ್ಥೆಗಳಲ್ಲಿ ಅಂಚೆ ಇಲಾಖೆಯು ಶೀಘ್ರ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಅಂಚೆ ಇಲಾಖೆಯ …
Read More »ಸಾಫ್ಟ್ವೇರ್ ಅಪ್ಲಿಕೇಶನ್ನ ಉನ್ನತೀಕರಣಕ್ಕಾಗಿ (ಸುಧಾರಿತ ಅಂಚೆ ತಂತ್ರಜ್ಞಾನ 2.O) 24 ಮತ್ತು 25 ಜೂನ್ 2025 (ಮಂಗಳವಾರ ಮತ್ತು ಬುಧವಾರ) ಅಂಚೆ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ
ದಿನಾಂಕ 26.06.2025 ರಂದು ನಿಗದಿಪಡಿಸಲಾದ ಸಾಫ್ಟ್ವೇರ್ ಅನುಷ್ಠಾನಕ್ಕಾಗಿ ಈ ಕೆಳಗೆ ತಿಳಿಸಲಾದ ಅಂಚೆ ಕಚೇರಿಗಳಲ್ಲಿ ಮತ್ತು ಸಂಬಂಧಿತ ಉಪ/ಶಾಖೆ ಅಂಚೆ ಕಚೇರಿಗಳಲ್ಲಿ ದಿನಾಂಕ 24 ಮತ್ತು 25 ಜೂನ್ 2025 (ಮಂಗಳವಾರ ಮತ್ತು ಬುಧವಾರ) ರಂದು ಸಾರ್ವಜನಿಕರಿಗೆ ಅಂಚೆ ಸೇವೆಗಳನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಎಚ್ಎಎಲ್ ಮುಖ್ಯ ಅಂಚೆ ಕಚೇರಿ ಜಾಲಹಳ್ಳಿ ಮುಖ್ಯ ಅಂಚೆ ಕಚೇರಿ ಬಸವನಗುಡಿ ಮುಖ್ಯ ಅಂಚೆ ಕಚೇರಿ ಗ್ರಾಹಕರಿಗೆ ಸೇವೆಯ ದಕ್ಷತೆ, ರಕ್ಷಣೆ ಹಾಗೂ ಗುಣಮಟ್ಟ ಹೆಚ್ಚಿಸಲು …
Read More »
Matribhumi Samachar Kannad