ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 20ನೇ ಕಂತಿನ ಬಿಡುಗಡೆಯ ಶುಭ ಸಂದರ್ಭದಲ್ಲಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಬಿಹಾರದ ಪಾಟ್ನಾದಲ್ಲಿ ರೈತರು, ಅಧಿಕಾರಿಗಳು ಮತ್ತು ಗಣ್ಯರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪವಿತ್ರ ಶ್ರಾವಣ ಮಾಸದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಬಿಹಾರ ಉಪಮುಖ್ಯಮಂತ್ರಿ ಶ್ರೀ ವಿಜಯ್ ಸಿನ್ಹಾ, ಸಹಕಾರ ಸಚಿವರಾದ ಶ್ರೀ ಪ್ರೇಮ್ ಕುಮಾರ್ ಮತ್ತಿತರ ಗಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು. …
Read More »ಕೇಂದ್ರ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ – 20ನೇ ಕಂತು ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
ಅತೀ ಸಣ್ಣ, ಸಣ್ಣ, ಮತ್ತು ಮಧ್ಯಮ ಉದ್ಯಮಗಳ (ಎಂ ಎಸ್ ಎಂ ಇ) ಹಾಗು ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ಐ.ಸಿ.ಎ.ಆರ್. ನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಶಾಖೆಯಲ್ಲಿ ಆಯೋಜಿಸಿದ್ದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ – 20ನೇ ಕಂತು ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು, ಶ್ರೀ ಪ್ರಧಾನಮಂತ್ರಿ ನರೇಂದ್ರ …
Read More »
Matribhumi Samachar Kannad