Wednesday, January 14 2026 | 06:24:49 AM
Breaking News

Tag Archives: praises

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಡಾ. ಟೋನಿ ನಾಡರ್ ಅವರ ಆಳ ಅರಿವಿಗೆ ಪ್ರಧಾನಮಂತ್ರಿ ಶ್ಲಾಘನೆ

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಡಾ. ಟೋನಿ ನಾಡರ್ ಅವರ ಆಳವಾದ ಜ್ಞಾನ ಮತ್ತು ಒಲವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಪ್ರಧಾನಮಂತ್ರಿ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ: “ಡಾ. ಟೋನಿ ನಾಡರ್ ಅವರೊಂದಿಗೆ ಕೆಲವು ದಿನಗಳ ಹಿಂದೆ ನಾನು ಉತ್ತಮ ಸಂವಾದ ನಡೆಸಿದೆ. ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಅವರ ಜ್ಞಾನ ಮತ್ತು ಒಲವು ನಿಜಕ್ಕೂ ಶ್ಲಾಘನೀಯ.”

Read More »

ಸಂಸ್ಥಾಪನಾ ದಿನದಂದು ಭಾರತೀಯ ಕರಾವಳಿ ರಕ್ಷಣಾ ಪಡೆಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಭಾರತೀಯ ಕರಾವಳಿ ರಕ್ಷಣಾ ಪಡೆಗಳ ಸ್ಥಾಪನಾ ದಿನದಂದು, ನಮ್ಮ ವಿಶಾಲ ಕರಾವಳಿಯನ್ನು ರಕ್ಷಿಸುವಲ್ಲಿನ ಶೌರ್ಯ, ಸಮರ್ಪಣೆ ಮತ್ತು ನಿರಂತರ ಜಾಗರೂಕತೆಗಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಕರಾವಳಿ ರಕ್ಷಣಾ ಪಡೆಯನ್ನು ಶ್ಲಾಘಿಸಿದ್ದಾರೆ. ಸಮುದ್ರ ಭದ್ರತೆಯಿಂದ ವಿಪತ್ತು ಪ್ರತಿಕ್ರಿಯೆಯವರೆಗೆ, ಕಳ್ಳಸಾಗಣೆ ವಿರೋಧಿ ಕಾರ್ಯಾಚರಣೆಗಳಿಂದ ಪರಿಸರ ರಕ್ಷಣೆಯವರೆಗೆ, ಭಾರತೀಯ ಕರಾವಳಿ ರಕ್ಷಣಾ ಪಡೆ ನಮ್ಮ ಸಮುದ್ರಗಳ ಅಸಾಧಾರಣ ಹಾಗೂ ವಿಶೇಷ ರಕ್ಷಕರಾಗಿದ್ದು, ನಮ್ಮ ನೀರು ಮತ್ತು ಜನರ ಸುರಕ್ಷತೆಯನ್ನು …

Read More »

ಜನವರಿ 22ರಂದು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ 2022 ರ ಜನವರಿ 22 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಮತ್ತು ಪ್ರಸ್ತುತ ಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿಯವರು ನೇರ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಾರೆ. ಸಂವಹನವು ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮತ್ತು ಎದುರಿಸುತ್ತಿರುವ ಸವಾಲುಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಇದು ಮಿಷನ್ ಮೋಡ್‌ನಲ್ಲಿ …

Read More »

ಭಾರತದ ಜಿ20 ಅಧ್ಯಕ್ಷ ತೆ ಮತ್ತು ಶೃಂಗಸಭೆಯ ಬಗ್ಗೆ ಶ್ರೀ ಅಮಿತಾಭ್‌ ಕಾಂತ್‌ ಅವರ ಪುಸ್ತಕವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಭಾರತದ ಜಿ 20 ಅಧ್ಯಕ್ಷತೆ ಮತ್ತು ಶೃಂಗಸಭೆ, 2023 ರ ಕುರಿತು ಪುಸ್ತಕ ಬರೆಯುವ ಶ್ರೀ ಅಮಿತಾಭ್‌ ಕಾಂತ್‌ ಅವರ ಪ್ರಯತ್ನಗಳನ್ನು ಶ್ಲಾಘನೀಯ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತಮ ಗ್ರಹದ ಅನ್ವೇಷಣೆಯಲ್ಲಿ ಮಾನವ ಕೇಂದ್ರಿತ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ಭಾರತದ ಪ್ರಯತ್ನಗಳ ಬಗ್ಗೆ ಅವರು ಸ್ಪಷ್ಟ ದೃಷ್ಟಿಕೋನವನ್ನು ನೀಡಿದ್ದಾರೆ ಎಂದು ಹೇಳಿದರು. ಈ ಕುರಿತು ಶ್ರೀ ಅಮಿತಾಭ್‌ ಕಾಂತ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಶ್ರೀ …

Read More »