Monday, December 08 2025 | 02:45:23 PM
Breaking News

Tag Archives: Pralhad Joshi

ಭಾರತವು ಜಾಗತಿಕ ನವೀಕರಿಸಬಹುದಾದ ಇಂಧನ ಬೆಳವಣಿಗೆಯ ಪ್ರಮುಖ ಚಾಲಕನಾಗಿದೆ; 2025-26 ರ ಆರ್ಥಿಕ ವರ್ಷದಲ್ಲಿ ಇದುವರೆಗಿನ ಅತ್ಯಧಿಕ 31.25 ಗಿಗಾವ್ಯಾಟ್‌ ಪಳೆಯುಳಿಕೆಯೇತರ ಇಂಧನ ಸೇರ್ಪಡೆ: ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ

ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತವು ತನ್ನ ಅತ್ಯಧಿಕ ಪಳೆಯುಳಿಕೆಯೇತರ ಸಾಮರ್ಥ್ಯಕ್ಕೆ 31.25 ಗಿಗಾವ್ಯಾಟ್ ಸೇರಿಸಿದೆ, ಇದರಲ್ಲಿ 24.28 ಗಿಗಾವ್ಯಾಟ್ ಸೌರಶಕ್ತಿಯೂ ಸೇರಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಹೇಳಿದರು. ಒಡಿಶಾದ ಪುರಿಯಲ್ಲಿ ನಡೆದ ಜಾಗತಿಕ ಇಂಧನ ನಾಯಕರ ಶೃಂಗಸಭೆ 2025 ರಲ್ಲಿ ಮಾತನಾಡಿದ ಸಚಿವರು, ಒಡಿಶಾದ 7-8 ಲಕ್ಷ ಜನರಿಗೆ ಪ್ರಯೋಜನ ಮತ್ತು ಸಬಲೀಕರಣಕ್ಕಾಗಿ ವಿನ್ಯಾಸಗೊಳಿಸಲಾದ 1.5 ಲಕ್ಷ ಮೇಲ್ಛಾವಣಿ ಯು …

Read More »

ಹರಿಯಾಣದ ರೇವಾರಿಯಲ್ಲಿ ಅತ್ಯಾಧುನಿಕ ಬಯೋಮಾಸ್ ಪೆಲೆಟ್ ಸ್ಥಾವರವನ್ನು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಉದ್ಘಾಟಿಸಿದರು; ಇದು ಶುದ್ಧ ಇಂಧನ, ಗ್ರಾಮೀಣ ಜೀವನೋಪಾಯ ಮತ್ತು ರೈತರ ಹೆಚ್ಚಿನ ಆದಾಯಕ್ಕೆ ಪ್ರಮುಖ ಒತ್ತು ನೀಡಲಿದೆ

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಇಂದು ಹರಿಯಾಣದ ರೇವಾರಿಯಲ್ಲಿ ಅತ್ಯಾಧುನಿಕ 240 ಟಿಪಿಡಿ (ಟನ್ಗಳು/ದಿನ) ಬಯೋಮಾಸ್ ಪೆಲೆಟ್ ಸ್ಥಾವರವನ್ನು ಉದ್ಘಾಟಿಸಿದರು. ಈ ಸಂದರ್ಭವು ರಾಜ್ಯದ ಶುದ್ಧ ಇಂಧನ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ ಮತ್ತು ಭಾರತದ ನವೀಕರಿಸಬಹುದಾದ ಇಂಧನ ಭವಿಷ್ಯಕ್ಕೆ ಪ್ರಮುಖ ಕೊಡುಗೆ ನೀಡುವವರಾಗಿ ಹರಿಯಾಣದ ಸ್ಥಿರ ಹೊರಹೊಮ್ಮುವಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ …

Read More »

ಧಾರವಾಡದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಭಾಗವಹಿಸಿದರು

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಷಿ ಅವರು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆಯೋಜಿಸಲಾದ ರೈತರೊಂದಿಗೆ ಸಂವಾದ ಮತ್ತು ರೂ. 20,500 ಕೋಟಿ ಮೊತ್ತದ ನಿಧಿಯನ್ನು 9 ಕೋಟಿ 70 ಲಕ್ಷ ರೈತರ ಖಾತೆಗೆ ವರ್ಗಾಯಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರೈತರು ಕಿಸಾನ್ …

Read More »

ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ರಾಜಸ್ಥಾನದಲ್ಲಿ 435 ಮೆಗಾವ್ಯಾಟ್ ಸೌರ ಸ್ಥಾವರಕ್ಕೆ ಹಸಿರು ನಿಶಾನೆ ತೋರಿದರು, ಇದು ವೇಗ ಮತ್ತು ಸುಸ್ಥಿರತೆಯ ಮಾದರಿ ಎಂದು ಬಣ್ಣಿಸಿದರು

ರಾಜಸ್ಥಾನವು ಶುದ್ಧ ಇಂಧನದ ಜಾಗತಿಕ ಕೇಂದ್ರವಾಗಿ ಪರಿವರ್ತನೆಯಾಗುತ್ತಿರುವುದನ್ನು ಒತ್ತಿಹೇಳುತ್ತಾ, ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ರಾಜ್ಯವು ಈಗ ಭರವಸೆ, ಇಂಧನ ಸ್ವಾತಂತ್ರ್ಯ ಮತ್ತು ಸ್ವಾವಲಂಬನೆಯ ದೀಪವಾಗಿದೆ ಎಂದು ಹೇಳಿದರು. ಝೆಲೆಸ್ಟ್ರಾ ಇಂಡಿಯಾ ಅಭಿವೃದ್ಧಿಪಡಿಸಿದ 435 ಮೆಗಾವ್ಯಾಟ್ ಗೋರ್ಬಿಯಾ ಸೌರ ವಿದ್ಯುತ್ ಯೋಜನೆಯನ್ನು ಸಚಿವರು ಇಂದು ರಾಜಸ್ಥಾನದಲ್ಲಿ ಉದ್ಘಾಟಿಸಿದರು. ದೂರದೃಷ್ಟಿಯ ನಾಯಕತ್ವ ಮತ್ತು ಪ್ರಾಮಾಣಿಕ ಉದ್ದೇಶದ ಮೂಲಕ ಏನು ಸಾಧ್ಯ ಎಂಬುದಕ್ಕೆ ಗೋರ್ಬಿಯಾ ಯೋಜನೆ …

Read More »

ಪವನ ಶಕ್ತಿಯು ಭಾರತದ ನವೀಕರಿಸಬಹುದಾದ ಇಂಧನ ವಲಯದ ಕಾರ್ಯತಂತ್ರದ ಕೇಂದ್ರಬಿಂದು: ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ

ವಿಶ್ವ ಪವನ ದಿನ 2025″ ರ ಅಂಗವಾಗಿ ಇಂದು ಬೆಂಗಳೂರಿನಲ್ಲಿ ನಡೆದ ಪಾಲುದಾರರ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು, “ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದ ಕಾರ್ಯತಂತ್ರದಲ್ಲಿ ಪವನ ಶಕ್ತಿಯು ಕೇಂದ್ರ ಸ್ಥಾನದಲ್ಲಿದೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಶ್ರೀ ಶ್ರೀಪಾದ್ ಯೆಸ್ಸೊ ನಾಯಕ್ ಮತ್ತು ಕರ್ನಾಟಕ ಸರ್ಕಾರದ ಇಂಧನ …

Read More »