Wednesday, February 04 2026 | 06:33:56 AM
Breaking News

Tag Archives: Prashad

ಕರ್ನಾಟಕದಲ್ಲಿ ‘ಸ್ವದೇಶ್ ದರ್ಶನ್ 2.0’, ಪ್ರಶಾದ್ ಮತ್ತು ಎಸ್‌ ಎ ಎಸ್‌ ಸಿ ಐ ಅಡಿಯಲ್ಲಿ ಹಲವಾರು ಯೋಜನೆಗಳು ಅನುಷ್ಠಾನದಲ್ಲಿವೆ: ಕೇಂದ್ರ ಪ್ರವಾಸೋದ್ಯಮ ಸಚಿವರು

ಭಾರತ ಸರ್ಕಾರವು ಕರ್ನಾಟಕದಲ್ಲಿ ‘ಸ್ವದೇಶ್ ದರ್ಶನ್ 2.0’, ಪ್ರಶಾದ್ ಮತ್ತು ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು ಯೋಜನೆ (ಎಸ್‌ ಎ ಎಸ್‌ ಸಿ ಐ) ಗಳ ಅಡಿಯಲ್ಲಿ ಹಲವಾರು ಯೋಜನೆಗಳನ್ನು ಮಂಜೂರು ಮಾಡಿದ್ದು, ಅನುಷ್ಠಾನದ ಹಂತದಲ್ಲಿವೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರಸಿಂಗ್‌ ಶೇಖಾವತ್‌ ತಿಳಿಸಿದ್ದಾರೆ. ಇದರ ಜೊತೆಗೆ, ಪ್ರವಾಸೋದ್ಯಮ ಸಚಿವಾಲಯವು ಬೀದರ್ ಮತ್ತು ಉಡುಪಿಯನ್ನು ಕರ್ನಾಟಕದ ತಾಣಗಳಾಗಿ ಸಿಬಿಡಿಡಿ (ಸವಾಲು ಆಧಾರಿತ ಗಮ್ಯತಾಣ ಅಭಿವೃದ್ಧಿ) ಅಡಿಯಲ್ಲಿ …

Read More »