Thursday, January 01 2026 | 09:19:09 AM
Breaking News

Tag Archives: Prayagraj

ನಾಳೆ ಪ್ರಯಾಗ್ರಾಜ್ ಗೆ ಭೇಟಿ ನೀಡಲಿರುವ ಭಾರತದ ರಾಷ್ಟ್ರಪತಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ (ಫೆಬ್ರವರಿ 10, 2025) ಪ್ರಯಾಗ್ರಾಜ್ (ಉತ್ತರ ಪ್ರದೇಶ) ಗೆ ಭೇಟಿ ನೀಡಲಿದ್ದಾರೆ. ಪ್ರಯಾಗ್‌ರಾಜ್‌ ಗೆ ತನ್ನ ಒಂದು ದಿನವಿಡೀ ಭೇಟಿಯ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಯವರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ , ಸಂಗಮದಲ್ಲಿ ಪೂಜೆಯನ್ನು ಕೂಡ ಮಾಡಲಿದ್ದಾರೆ. ಅಕ್ಷಯವತ್ ಮತ್ತು ಹನುಮಾನ್ ಮಂದಿರಗಳಲ್ಲಿ ಪೂಜೆ ಮತ್ತು ದರ್ಶನವನ್ನು ಮಾಡಲಿದ್ದಾರೆ, ಮತ್ತು ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೂ ಭೇಟಿ ನೀಡಲಿದ್ದಾರೆ.   भारत …

Read More »

ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಪಾಲ್ಗೊಂಡು ಧನ್ಯನಾದೆ : ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್ ನ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಅಲ್ಲಿನ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ: “ಪ್ರಯಾಗ್ ರಾಜ್‌ನ ಮಹಾಕುಂಭದಲ್ಲಿ ಭಾಗಿಯಾಗಿ ಧನ್ಯನಾದೆ.  ಸಂಗಮದಲ್ಲಿನ ಪುಣ್ಯ ಸ್ನಾನವು ದೈವಿಕ ಸಂಪರ್ಕದ ಕ್ಷಣವಾಗಿದೆ. ಈ ಪವಿತ್ರ ಸ್ನಾನ  ಮಾಡಿ ಪುನೀತರಾದ ಕೋಟ್ಯಂತರ ಜನರಂತೆ, ನನ್ನಲ್ಲೂ ಸಹ ಭಕ್ತಿಭಾವ ತುಂಬಿದೆ. ಗಂಗಾ ಮಾತೆಯು …

Read More »

ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಯಾಗ್ ರಾಜ್‌ ನ ಮಹಾಕುಂಭದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದಾರೆ ಮತ್ತು ದುರಂತದಲ್ಲಿ ತೊಂದರೆಗೀಡಾದವರಿಗೆ ನೆರವು ನೀಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗಾಯಗೊಂಡಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದೂ ಸಹ ಶ್ರೀ ನರೇಂದ್ರ ಮೋದಿ ಅವರು ಆಶಿಸಿದ್ದಾರೆ. ಪ್ರಧಾಮಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ  X ಪೋಸ್ಟ್ ನಲ್ಲಿ ಹೀಗೆ …

Read More »

ಮಹಾಕುಂಭ 2025: ಪ್ರಯಾಗ್‌ರಾಜ್‌ನಲ್ಲಿ ಡಿಜಿಟಲ್ ಪ್ರದರ್ಶನವು ಸರ್ಕಾರದ ಉಪಕ್ರಮಗಳು ‘ವೈವಿಧ್ಯತೆಯಲ್ಲಿ ಏಕತೆ’ ಸಂದೇಶವನ್ನು ಹೇಗೆ ಹರಡುತ್ತಿವೆ ಎಂಬುದನ್ನು ತೋರಿಸುತ್ತದೆ

ವಾರ್ತಾ ಮತ್ತು ಪ್ರಸಾರದಿಂದ ಪ್ರಯಾಗ್‌ರಾಜ್‌ನಲ್ಲಿ 2025ರ ಮಹಾಕುಂಭದಲ್ಲಿ ಕೇಂದ್ರ ಸರ್ಕಾರದ ಉಪಕ್ರಮಗಳ ಮೂಲಕ ‘ವೈವಿಧ್ಯತೆಯಲ್ಲಿ ಏಕತೆ’ಯನ್ನು ತೋರಿಸುವ ಡಿಜಿಟಲ್ ಪ್ರದರ್ಶನವು ಭಾರಿ ಜನರನ್ನು ಸೆಳೆಯುತ್ತಿದೆ. “ऐक्यं बलं सामंजस्य” (ವೈವಿಧ್ಯತೆಯಲ್ಲಿ ಏಕತೆ) ಎಂಬ ಪದಗುಚ್ಛವನ್ನು ಕೇಂದ್ರ ಸರ್ಕಾರವು ‘ಒಂದು ರಾಷ್ಟ್ರ, ಒಂದು ತೆರಿಗೆ’, ‘ಒಂದು ರಾಷ್ಟ್ರ, ಒಂದು ಪವರ್ ಗ್ರಿಡ್’ ಮತ್ತು ‘ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡ್’ ಮುಂತಾದ ಉಪಕ್ರಮಗಳ ಮೂಲಕ ಸಾಕಾರಗೊಳಿಸುತ್ತಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ …

Read More »