ದೇಶವು ಪರಿವರ್ತನಶೀಲ ಮತ್ತು ಎಲ್ಲರನ್ನೂ ಒಳಗೊಂಡ ಆಡಳಿತದ 11ನೇ ವರ್ಷವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಬಡವರ ಕಲ್ಯಾಣಕ್ಕೆ ಎನ್ಡಿಎ ಸರ್ಕಾರದ ಅಚಲ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುನರುಚ್ಚರಿಸಿದ್ದಾರೆ. ಸಬಲೀಕರಣ, ಮೂಲಸೌಕರ್ಯ ಮತ್ತು ಒಳಗೊಳ್ಳುವಿಕೆಯ ಮೇಲೆ ಗಮನ ಕೇಂದ್ರೀಕರಿಸಿದ ಸಹಾನುಭೂತಿಯುಳ್ಳ ಸರ್ಕಾರವು 25 ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಹೇಳಿದ್ದಾರೆ. ʻಪ್ರಧಾನಮಂತ್ರಿ ಆವಾಸ್ ಯೋಜನೆʼ, ʻಪಿಎಂ ಉಜ್ವಲ ಯೋಜನೆʼ, ʻಜನ್ ಧನ್ ಯೋಜನೆʼ ಮತ್ತು ʻಆಯುಷ್ಮಾನ್ ಭಾರತ್ʼನಂತಹ ಪರಿವರ್ತಕ ಯೋಜನೆಗಳ ಪರಿಣಾಮವನ್ನು ಪ್ರಧಾನಿ ಎತ್ತಿ ತೋರಿದರು. ಈ ಯೋಜನೆಗಳು ವಸತಿ, ಶುದ್ಧ ಅಡುಗೆ ಇಂಧನ, ಬ್ಯಾಂಕಿಂಗ್ ಮತ್ತು ಆರೋಗ್ಯ ಸೇವೆಗಳ ಲಭ್ಯತೆಯನ್ನು ವಿಸ್ತರಿಸಿವೆ. ಪ್ರಯೋಜನಗಳ ಪಾರದರ್ಶಕ ಮತ್ತು ಪರಿಣಾಮಕಾರಿ ವಿತರಣೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ʻನೇರ ಲಾಭ ವರ್ಗಾವಣೆʼ (ಡಿಬಿಟಿ), ಡಿಜಿಟಲ್ ಸೇರ್ಪಡೆ ಮತ್ತು ಗ್ರಾಮೀಣ ಮೂಲಸೌಕರ್ಯದ ಮಹತ್ವವನ್ನು ಅವರು ಒತ್ತಿ ಹೇಳಿದ್ದಾರೆ. ಪ್ರಧಾನಮಂತ್ರಿಯವರು ʻಎಕ್ಸ್ʼ ಪೋಸ್ಟ್ನಲ್ಲಿ ಹೀಗೆ ಹೇಳಿದ್ದಾರೆ: “ಬಡವರ ಕಲ್ಯಾಣಕ್ಕೆ ಸಮರ್ಪಿತವಾದ ಸಹಾನುಭೂತಿಯುಳ್ಳ ಸರ್ಕಾರ! ಕಳೆದ ದಶಕದಲ್ಲಿ, ಎನ್ಡಿಎ ಸರ್ಕಾರವು ಹಲವಾರು ಜನರನ್ನು ಬಡತನದ ಹಿಡಿತದಿಂದ ಮೇಲೆತ್ತಲು ಹೊಸ ಉಪಕ್ರಮಗಳನ್ನು ಕೈಗೊಂಡಿದೆ. ಸಬಲೀಕರಣ, ಮೂಲಸೌಕರ್ಯ ಮತ್ತು ಒಳಗೊಳ್ಳುವಿಕೆಯ ಮೇಲೆ ಗಮನ ಕೇಂದ್ರೀಕರಿಸಿದೆ. ನಮ್ಮ ಎಲ್ಲಾ ಪ್ರಮುಖ ಯೋಜನೆಗಳು ಬಡವರ ಜೀವನವನ್ನು ಪರಿವರ್ತಿಸಿವೆ. ಪಿಎಂ ಆವಾಸ್ ಯೋಜನೆ, ಪಿಎಂ ಉಜ್ವಲ ಯೋಜನೆ, ಜನ್ ಧನ್ ಯೋಜನೆ ಮತ್ತು ʻಆಯುಷ್ಮಾನ್ ಭಾರತ್ʼನಂತಹ ಉಪಕ್ರಮಗಳು ವಸತಿ, ಶುದ್ಧ ಅಡುಗೆ ಇಂಧನ, ಬ್ಯಾಂಕಿಂಗ್ ಮತ್ತು ಆರೋಗ್ಯ ಸೇವೆಗಳ ಲಭ್ಯತೆಯನ್ನು ಹೆಚ್ಚಿಸಿವೆ. ʻಡಿಬಿಟಿʼ, ಡಿಜಿಟಲ್ ಸೇರ್ಪಡೆ ಮತ್ತು ಗ್ರಾಮೀಣ ಮೂಲಸೌಕರ್ಯಗಳಿಗೆ ಒತ್ತು ನೀಡಿರುವುದು ಪಾರದರ್ಶಕತೆ ಮತ್ತು ಪ್ರಯೋಜನಗಳನ್ನು ಕೊನೆಯ ಮೈಲಿವರೆಗೆ ವೇಗವಾಗಿ ತಲುಪಿಸುವುದನ್ನು ಖಾತರಿಪಡಿಸಿದೆ. ಈ ಕಾರಣದಿಂದಾಗಿಯೇ 25 ಕೋಟಿಗೂ ಹೆಚ್ಚು ಜನರು ಬಡತನವನ್ನು ಸೋಲಿಸಿದ್ದಾರೆ. ಪ್ರತಿಯೊಬ್ಬ ನಾಗರಿಕನಿಗೂ ಘನತೆಯಿಂದ ಬದುಕುವ ಅವಕಾಶವಿರುವ ಎಲ್ಲರನ್ನೂ ಒಳಗೊಂಡ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಲು ಎನ್ಡಿಎ ಬದ್ಧವಾಗಿದೆ. #11YearsOfGaribKalyan” भारत : 1885 से 1950 (इतिहास पर एक दृष्टि) …
Read More »ಪ್ರಧಾನಮಂತ್ರಿಯವರು 24 ಫೆಬ್ರವರಿ 2025 ರಂದು ಬಿಹಾರದ ಭಾಗಲಪುರದಲ್ಲಿ ಪಿಎಂ-ಕಿಸಾನ್ ಯೋಜನೆಯ 19ನೇ ಕಂತು ಬಿಡುಗಡೆ ಮಾಡಲಿದ್ದಾರೆ
ಪ್ರಧಾನಮಂತ್ರಿ-ಕಿಸಾನ್ ಯೋಜನೆಯಡಿ 19 ನೇ ಕಂತಿನ ಬಿಡುಗಡೆ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಪಿಎಂ-ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯು 24 ಫೆಬ್ರವರಿ 2019 ರಂದು ಪ್ರಾರಂಭವಾಯಿತು, ಇದು ಕೇಂದ್ರ ವಲಯದ ಯೋಜನೆಯಾಗಿದ್ದು, ಅರ್ಹ ರೈತ ಕುಟುಂಬಗಳಿಗೆ ವಾರ್ಷಿಕ 6,000 ರೂ. ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ಇದುವರೆಗೆ ದೇಶದ 11 ಕೋಟಿಗೂ ಹೆಚ್ಚು …
Read More »ಪ್ರಧಾನಮಂತ್ರಿ ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ
ದೆಹಲಿ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾಡಿದರು. ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ, “ದೆಹಲಿ ಮುಖ್ಯಮಂತ್ರಿ Smt. @gupta_rekha Ji ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು” ಎಂದು ಬರೆದುಕೊಂಡಿದೆ. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर …
Read More »ಫೆಬ್ರವರಿ 23 ರಿಂದ 25 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, …
Read More »ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ
ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ ಮತ್ತು ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಹೀಗೆ ಹೇಳಿದ್ದಾರೆ; “ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ …
Read More »ಫೆಬ್ರವರಿ 16 ರಂದು ದೆಹಲಿಯಲ್ಲಿ ನಡೆಯಲಿರುವ “ಭಾರತ್ ಟೆಕ್ಸ್ 2025”ರಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 16, 2025 ರಂದು ಸಂಜೆ 4 ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯುವ “ಭಾರತ್ ಟೆಕ್ಸ್ 2025”ರಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 14-17,2025 ರಿಂದ ಭಾರತ ಮಂಟಪದಲ್ಲಿ ನಡೆಯಲಿರುವ ಬೃಹತ್ ಜಾಗತಿಕ ಕಾರ್ಯಕ್ರಮವಾದ “ಭಾರತ್ ಟೆಕ್ಸ್ 2025” ವಿಶಿಷ್ಟ ಕಾರ್ಯಕ್ರಮವಾಗಿದೆ. ಏಕೆಂದರೆ, ಇದು ಕಚ್ಚಾ ವಸ್ತುಗಳಿಂದ ಹಿಡಿದು, ಪರಿಕರಗಳು ಸೇರಿದಂತೆ ಸಿದ್ಧಪಡಿಸಿದ ಉತ್ಪನ್ನಗಳವರೆಗೆ ಸಂಪೂರ್ಣ ಜವಳಿ …
Read More »ಸಂಸತ್ತಿನಲ್ಲಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಭಾರತದ ಆರ್ಥಿಕತೆ ಮತ್ತು ನಾವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಬಗ್ಗೆ ಸ್ಪಷ್ಟವಾದ ಚಿತ್ರಣವನ್ನು ನೀಡಿದ್ದಾರೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ಅವರನ್ನು ಶ್ಲಾಘಿಸಿದ್ದಾರೆ. ಸಂಸತ್ತಿನಲ್ಲಿ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಾಡಿದ ಭಾಷಣದಲ್ಲಿ, “ಇದು ಭಾರತದ ಆರ್ಥಿಕತೆ ಮತ್ತು ಕೇಂದ್ರ ಸರ್ಕಾರವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಸ್ಪಷ್ಟ ಚಿತ್ರಣವನ್ನು ಒದಗಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ; “ಸಂಸತ್ತಿನಲ್ಲಿ ತಮ್ಮ ಹೇಳಿಕೆಗಳ ಸಂದರ್ಭದಲ್ಲಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ …
Read More »ಪರೀಕ್ಷಾ ಸಮಯದಲ್ಲಿ ಸಕಾರಾತ್ಮಕತೆಯೇ ಪರೀಕ್ಷಾ ಯೋಧರಿಗೆ ಪರಮ ಮಿತ್ರ : ಪ್ರಧಾನಮಂತ್ರಿ
ಪರೀಕ್ಷಾ ತಯಾರಿಯ ಸಮಯದಲ್ಲಿ ಧನಾತ್ಮಕತೆಯು ವಿದ್ಯಾರ್ಥಿಗಳಿಗೆ ನಿರ್ಣಾಯಕ ಸ್ನೇಹಿತ ಎಂದು ಅದರ ಪ್ರಾಮುಖ್ಯತೆಯ ಬಗ್ಗೆ ಒತ್ತಿಹೇಳುತ್ತಾ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆಯ ‘ಪರೀಕ್ಷಾ ಪೇ ಚರ್ಚಾ’ ಸಂಚಿಕೆಯನ್ನು ಎಲ್ಲರೂ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ. ಮೈಗೌವ್ ಇಂಡಿಯಾದ ಎಕ್ಸ್ ಪೋಸ್ಟ್ ಗೆ ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ: “ಪರೀಕ್ಷಾ ಸಮಯದಲ್ಲಿ #ExamWarriors ಗಳಿಗೆ ಸಕಾರಾತ್ಮಕತೆಯೇ ಪರಮ ಮಿತ್ರ. ನಾಳಿನ ‘ಪರೀಕ್ಷಾ ಪೇ ಚರ್ಚಾ’ ಸಂಚಿಕೆಯು ಈ ವಿಷಯದ …
Read More »ಭಾರತ – ಅಮೆರಿಕ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ
ಘನತೆವೆತ್ತ ಅಧ್ಯಕ್ಷ ಟ್ರಂಪ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ, ನಮಸ್ಕಾರ! ಮೊದಲಿಗೆ, ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ ಟ್ರಂಪ್ ಅವರು ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಹೃದಯಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ತಮ್ಮ ನಾಯಕತ್ವದ ಮೂಲಕ, ಅಧ್ಯಕ್ಷ ಟ್ರಂಪ್ ಅವರು ಭಾರತ-ಯುಎಸ್ ಸಂಬಂಧವನ್ನು ಪೋಷಿಸಿದ್ದಾರೆ ಮತ್ತು ಪುನರುಜ್ಜೀವನಗೊಳಿಸಿದ್ದಾರೆ. ಅವರ ಮೊದಲ ಅವಧಿಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡುವಾಗ ಎಂತಹ ಉತ್ಸಾಹ ಇತ್ತೋ; ಅದೇ ಉತ್ಸಾಹ, …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಥೈಲ್ಯಾಂಡ್ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಲ್ಯಾಂಡ್ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ತಮ್ಮ ಹೇಳಿಕೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಥೈಲ್ಯಾಂಡ್ನಲ್ಲಿ ಸಂವಾದ ಆವೃತ್ತಿಯಲ್ಲಿ ಭಾಗಿಯಾಗುತ್ತಿರುವುದು ತಮಗೆ ಗೌರವ ತಂದಿದೆ, ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಕ್ಕಾಗಿ ಭಾರತ, ಜಪಾನ್ ಮತ್ತು ಥೈಲ್ಯಾಂಡ್ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಶ್ಲಾಘಿಸಿದರು. ಹಾಗೂ ಭಾಗವಹಿಸಿದ ಎಲ್ಲರಿಗೂ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು. ಪ್ರಧಾನಿ ಅವರು ಈ ಅವಕಾಶವನ್ನು …
Read More »
Matribhumi Samachar Kannad