Wednesday, February 18 2026 | 02:49:52 AM
Breaking News

Tag Archives: Prime Minister

ಕೃತಕ ಬುದ್ಧಿಮತ್ತೆಯಲ್ಲಿ ನಾಯಕತ್ವ ವಹಿಸಲು ಭಾರತ ಬದ್ಧವಾಗಿದೆ: ಪ್ರಧಾನಮಂತ್ರಿ

ಭಾರತೀಯ ಉದ್ಯಮಿ ಶ್ರೀ ವಿಶಾಲ್ ಸಿಕ್ಕಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಶ್ರೀ ಮೋದಿಯವರು ಈ ಭೇಟಿಯನ್ನು ಉಪಯುಕ್ತ ಸಂವಾದ ಎಂದು ಬಣ್ಣಿಸಿದರು. ನಾವೀನ್ಯತೆ ಮತ್ತು ಯುವಕರಿಗೆ ಅವಕಾಶಗಳನ್ನು ಸೃಷ್ಟಿಸುವತ್ತ ಗಮನ ಹರಿಸಿ ಎಐನಲ್ಲಿ ಮುನ್ನಡೆ ಸಾಧಿಸಲು ಭಾರತ ಬದ್ಧವಾಗಿದೆ ಎಂದು ಹೇಳಿದರು. ಅವರಿಬ್ಬರೂ ಕೃತಕ ಬುದ್ಧಿಮತ್ತೆ ಹಾಗೂ ಭಾರತದ ಮೇಲೆ ಅದರ ಪರಿಣಾಮ ಮತ್ತು ಮುಂಬರುವ ದಿನಗಳಲ್ಲಿನ ಹಲವಾರು ವಿಧಿರೂಪ ಬಗ್ಗೆ ವಿವರವಾದ …

Read More »

ಅಹಮದಾಬಾದ್ ಅಂತಾರಾಷ್ಟ್ರೀಯ ಫಲಪುಷ್ಪ ಪ್ರದರ್ಶನದ ಇಣುಕುನೋಟಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಹಮದಾಬಾದ್ ಅಂತಾರಾಷ್ಟ್ರೀಯ ಫಲಪುಷ್ಪ ಪ್ರದರ್ಶನದ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಪ್ರದರ್ಶನದ ಬೆಳವಣಿಗೆಯನ್ನು ಗಮನಿಸುತ್ತಿರುವುದರಿಂದ ಈ ಪ್ರದರ್ಶನದೊಂದಿಗೆ ನನಗೆ ಬಲವಾದ ನಂಟಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಇಂತಹ ಪ್ರದರ್ಶನಗಳು ಪ್ರಕೃತಿಯ ಸೌಂದರ್ಯವನ್ನು ವೈಭವೀಕರಿಸಿ ಸುಸ್ಥಿರತೆಯ ಬಗ್ಗೆ ಜಾಗೃತಿ ಮೂಡಿಸುತ್ತವೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ; “ಅಹಮದಾಬಾದ್ ಅಂತರರಾಷ್ಟ್ರೀಯ ಫಲಪುಷ್ಪ ಪ್ರದರ್ಶನದ ಕೆಲವು ನೋಟಗಳು ಇಲ್ಲಿವೆ. …

Read More »

ಭಾರತದ ಪ್ರತಿಭಾವಂತ ಯುವಕರು ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡುತ್ತಿದ್ದಾರೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ವಿವಿಧ ಕ್ಷೇತ್ರಗಳಲ್ಲಿ ಭಾರತದ ಗಮನಾರ್ಹ ಸಾಧನೆಗಳನ್ನು ಶ್ಲಾಘಿಸಿದರು, ಈ ಯಶಸ್ಸಿಗೆ ರಾಷ್ಟ್ರದ ಯುವಕರ ಶಕ್ತಿ ಮತ್ತು ಪ್ರತಿಭೆಯೇ ಕಾರಣ ಎಂದು ಅವರು ಹೇಳಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಭಾರತದ ಗಮನಾರ್ಹ ಸಾಧನೆಗಳ ಬಗ್ಗೆ X ಪ್ಲಾಟ್ ಫಾರ್ಮ್ ನಲ್ಲಿ MyGov ನ ನವೀಕರಣಗಳಿಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು; “ಭಾರತವು ಪ್ರಭಲ ಪ್ರವೃತ್ತಿಯನ್ನು ಸ್ಥಾಪಿಸುತ್ತಿದ್ದು ಇದಕ್ಕೆ ನಮ್ಮ ಪ್ರತಿಭಾವಂತ ಯುವಕರು ಕಾರಣ! ಮುಂಬರುವ ದಿನಗಳಲ್ಲಿ ನಾವು ಇನ್ನೂ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 29.12.2024 ರಂದು ಮಾಡಿದ ‘ಮನ್ ಕಿ ಬಾತ್’ – 117ನೇ ಸಂಚಿಕೆಯ ಕನ್ನಡ ಅವತರಣಿಕೆ

ನನ್ನ ಪ್ರಿಯ ದೇಶವಾಸಿಗಳಿಗೆ ನಮಸ್ಕಾರ. 2025 ಇನ್ನೇನು ಬಂದೆ ಬಿಟ್ಟಿತು, ನವ ಸಂವತ್ಸರ  ಬಾಗಿಲು ತಟ್ಟುತ್ತಿದೆ. 2025ರ ಜನವರಿ 26 ರಂದು ನಮ್ಮ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ತುಂಬುತ್ತವೆ. ನಮಗೆಲ್ಲರಿಗೂ ಇದು ಹೆಮ್ಮೆಯ ವಿಷಯ. ನಮ್ಮ ಸಂವಿಧಾನ ನಿರ್ಮಾತೃಗಳು ನಮಗೆ ಒಪ್ಪಿಸಿದ ಸಂವಿಧಾನವು ಎಲ್ಲಾ ಕಾಲದಲ್ಲು ಪ್ರಸ್ತುತವಾಗಿದೆ. ಸಂವಿಧಾನ ನಮಗೆ ದಿಕ್ಸೂಚಿಯಾಗಿದೆ, ಮಾರ್ಗದರ್ಶಕನಾಗಿದೆ. ಭಾರತದ ಸಂವಿಧಾನದಿಂದಾಗಿಯೇ  ಇಂದು ನಾನು ಇಲ್ಲಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ವರ್ಷ, ನವೆಂಬರ್ 26 …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 27ನೇ ಡಿಸೆಂಬರ್ 2024 ರಂದು 58 ಲಕ್ಷ ಸ್ವಾಮಿತ್ವ (SVAMITVA) ಆಸ್ತಿ ಕಾರ್ಡ್‌ಗಳ ಐತಿಹಾಸಿಕ ಇ-ವಿತರಣೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ 27ನೇ ಡಿಸೆಂಬರ್ 2024 ರಂದು (ಶುಕ್ರವಾರ) ಮಧ್ಯಾಹ್ನ 12:30 ಕ್ಕೆ SVAMITVA ಪ್ರಾಪರ್ಟಿ ಕಾರ್ಡ್‌ಗಳ ಇ-ವಿತರಣೆಯ ಸಮಾರಂಭ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಭಾರತದ ಗ್ರಾಮೀಣ ಸಬಲೀಕರಣ ಮತ್ತು ಆಡಳಿತ ಪಯಣದಲ್ಲಿ ಒಂದು ಮಹತ್ವದ ಮೈಲಿಗಲ್ಲು. ಛತ್ತೀಸ್‌ಗಢ, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಿಜೋರಾಂ, ಒಡಿಶಾ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ ಮತ್ತು 2 ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ ವೀರ ಬಾಲ ದಿವಸ್ ಕಾರ್ಯಕ್ರಮಲ್ಲಿ ಪಾಲ್ಗೊಂಡರು. 3ನೇ ವೀರ್ ಬಾಲ್ ದಿವಸ್ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸಾಹಿಬ್ ಜಾದೆಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ನೆನಪಿಗಾಗಿ ತಮ್ಮ ಸರ್ಕಾರ ವೀರ್ ಬಾಲ್ ದಿವಸ್ ಆರಂಭಿಸಿದೆ ಎಂದರು. ಈ ದಿನವು ಈಗ ಕೋಟ್ಯಂತರ ಭಾರತೀಯರಿಗೆ ರಾಷ್ಟ್ರೀಯ ಸ್ಫೂರ್ತಿಯ ಹಬ್ಬವಾಗಿದೆ ಎಂದು ಅವರು ಹೇಳಿದರು. ಈ ದಿನವು …

Read More »

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು (ಡಿಸೆಂಬರ್ 26, 2024) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಅಸಾಧಾರಣ ಹಾಗೂ ವಿಶೇಷ ಸಾಧನೆಗಳಿಗಾಗಿ ಏಳು ವಿಭಾಗಗಳಲ್ಲಿ ಒಟ್ಟು 17 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ, ಎಲ್ಲಾ ಪ್ರಶಸ್ತಿ ವಿಜೇತರನ್ನು ರಾಷ್ಟ್ರಪತಿಯವರು ಅಭಿನಂದಿಸಿದರು ಮತ್ತು ಸಾಧಕ ಮಕ್ಕಳ ಕುರಿತಾಗಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ “ಇಡೀ ದೇಶ ಮತ್ತು ಸಮಾಜವು ಇವರ …

Read More »

ಇಂದು, ಅಟಲ್ ಬಿಹಾರಿ ವಾಜಪೇಯಿಯವರ 100ನೇ ಜನ್ಮ ದಿನಾಚರಣೆಯಂದು, ನಮ್ಮ ದೇಶಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆ ಮತ್ತು ಅವರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಹೇಗೆ ಪರಿವರ್ತಿಸಿವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆದಿದ್ದೇನೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಅವರನ್ನು ಗೌರವಿಸಿ ತಾವು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ: “ಇಂದು, ಅಟಲ್ ಜಿ ಅವರ 100ನೇ ಜನ್ಮ ದಿನಾಚರಣೆಯಂದು, ನಮ್ಮ ದೇಶಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆ ಮತ್ತು ಅವರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಹೇಗೆ ಪರಿವರ್ತಿಸಿವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆದಿದ್ದೇನೆ.” …

Read More »

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಮಧ್ಯಪ್ರದೇಶದ ಕೆನ್-ಬೆಟ್ವಾ ನದಿಯನ್ನು ಜೋಡಿಸುವ ರಾಷ್ಟ್ರೀಯ ಯೋಜನೆಗೆ ಡಿಸೆಂಬರ್ 25 , 2024 ರಂದು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 25 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ಮಧ್ಯಾಹ್ನ 12:30 ರ ಸುಮಾರಿಗೆ ಅವರು ಖಜುರಾಹೊದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಧಾನಮಂತ್ರಿಯವರು ಕೆನ್-ಬೆಟ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ರಾಷ್ಟ್ರೀಯ ದೃಷ್ಟಿಕೋನದ ಯೋಜನೆಯಡಿಯಲ್ಲಿ ದೇಶದ ಮೊದಲ ನದಿಗಳ …

Read More »

ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಸ್ಮರಣೆ

ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಸಂಧರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರನ್ನು ಸ್ಮರಿಸಿದ್ದಾರೆ. ಪ್ರಧಾನಮಂತ್ರಿಯವರು ಎಕ್ಸ್ ಪೋಸ್ಟ್ ನಲ್ಲಿ, “ಮಾಜಿ ಪ್ರಧಾನಮಂತ್ರಿ ಭಾರತರತ್ನ ಚೌಧರಿ ಚರಣ್ ಸಿಂಗ್  ಅವರಿಗೆ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವಪೂರ್ವಕ ನಮನಗಳು. ಬಡವರ ಮತ್ತು ರೈತರ ನಿಜವಾದ ಹಿತೈಷಿಯಾಗಿದ್ದರು. ಅವರ ಸಮರ್ಪಣೆ ಮತ್ತು ರಾಷ್ಟ್ರ ಪರ ಸೇವೆಯು ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ.” ಎಂದು ಬರೆದಿದ್ದಾರೆ.   भारत : 1885 …

Read More »