ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ …
Read More »ಡಿಸೆಂಬರ್ 23 ರಂದು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ರೋಜ್ ಗಾರ್ ಮೇಳದಲ್ಲಿ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 23 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕವಾಗಿರುವ ಸುಮಾರು 71 ಸಾವಿರಕ್ಕೂ ಅಧಿಕ ಮಂದಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿ ಅವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗಾರ್ ಮೇಳವು ಒಂದು ಮಹತ್ವದ ಹೆಜ್ಜೆಯಾಗಿದೆ. ಇದು …
Read More »ಪ್ರಧಾನಮಂತ್ರಿ ಅವರಿಗೆ ಕುವೈತ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಕುವೈತ್ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರು ಕುವೈತ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಮುಬಾರಕ್ ಅಲ್-ಕಬೀರ್ ಆರ್ಡರ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿದರು. ಕುವೈತ್ ಪ್ರಧಾನಿ ಶೇಖ್ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾರತ ಮತ್ತು ಕುವೈತ್ ನಡುವಿನ ದೀರ್ಘಕಾಲದ ಮೈತ್ರಿಗೆ ಹಾಗೂ ಕುವೈತ್ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ 1.4 ಶತಕೋಟಿ …
Read More »ಪ್ರಧಾನಮಂತ್ರಿಗಳಿಂದ ಕುವೈತ್ನ ಅಮೀರ್ ಅವರ ಭೇಟಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿತ್ತು. ಬಯಾನ್ ಅರಮನೆಗೆ ಆಗಮಿಸಿದಾಗ, ಪ್ರಧಾನಿ ಮೋದಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು ಮತ್ತು ಕುವೈತ್ ಪ್ರಧಾನಿ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಪ್ರಧಾನಮಂತ್ರಿ ಅವರನ್ನು ಬರಮಾಡಿಕೊಂಡರು. ಎರಡೂ ದೇಶಗಳ ನಡುವಿನ ಬಲವಾದ ಐತಿಹಾಸಿಕ ಮತ್ತು ಸೌಹಾರ್ದ ಸಂಬಂಧಗಳನ್ನು …
Read More »ಕುವೈತ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
ಇಂದು, ಕುವೈತ್ ನ ಅಮೀರ್ ಅವರ ಹೈನೆಸ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ನಾನು ಕುವೈತ್ ಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸುತ್ತಿದ್ದೇನೆ. ಕುವೈತ್ ಜೊತೆಗಿನ ನಮ್ಮ ಸಂಬಂಧ ತಲೆಮಾರುಗಳಿಂದ ಬೆಳೆದು ಬಂದಿದೆ. ಇದನ್ನು ನಾವು ತುಂಬಾ ಮುಖ್ಯವೆಂದು ಭಾವಿಸುತ್ತೇವೆ. ನಾವು ಉತ್ತಮ ವ್ಯಾಪಾರ ಮತ್ತು ಇಂಧನ ಪಾಲುದಾರರು ಮಾತ್ರವಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಭದ್ರತೆ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ. ಕುವೈತ್ …
Read More »ಅದ್ದೂರಿಯಾಗಿ ನಡೆಯುತ್ತಿರುವ “ರಣ್ ಉತ್ಸವ”ದ ಸಮಯದಲ್ಲಿ ಕಛ್ಚ್ ನ ಅದ್ಭುತ ಸಂಸ್ಕೃತಿ ಮತ್ತು ಹೃದಯಸ್ಪರ್ಶಿ ಆತಿಥ್ಯವನ್ನು ಸ್ವೀಕರಿಸಲು, ಪ್ರಾಚೀನ “ಬಿಳುಪು ರಣ್” (ಬಿಳಿಬಿಳಿಯಾಗಿ ಹೊಳೆಯುವ ಮರಳು) ನ ಸೌಂದರ್ಯ ಅನುಭವಿಸಲು ಪ್ರತಿಯೊಬ್ಬರನ್ನು ಒತ್ತಾಯಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ರಣ್ ಉತ್ಸವ”ಕ್ಕೆ ಎಲ್ಲರನ್ನು ಆಹ್ವಾನಿಸಿದ್ದಾರೆ, ಇದು ಮಾರ್ಚ್ 2025 ರವರೆಗೆ ನಡೆಯಲಿದೆ. ಈ ಹಬ್ಬವು ಮರೆಯಲಾಗದ ಅನುಭವವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಎಕ್ಸ್ ನ ಸಂದೇಶದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ: ” ನಿಮ್ಮೆಲ್ಲರಿಗಾಗಿ ಕಛ್ಚ್ ಕಾಯುತ್ತಿದೆ! ಬನ್ನಿ, ನಡೆಯುತ್ತಿರುವ “ರಣ್ ಉತ್ಸವ”ದ ಸಮಯದಲ್ಲಿ ಕಛ್ಚ್ ನ ಪ್ರಾಚೀನ ಬಿಳುಪು ರಣ್ …
Read More »ರೈತರ ತಂಡದೊಂದಿಗೆ ರಾಜ್ಯಸಭಾ ಸಂಸದ ಶ್ರೀ ಶರದ್ ಪವಾರ್ ಅವರು ಪ್ರಧಾನಮಂತ್ರಿಯವರನ್ನು ಭೇಟಿಯಾದರು
ರಾಜ್ಯಸಭಾ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಶರದ್ ಪವಾರ್ ಅವರು ರೈತರ ಗುಂಪಿನೊಂದಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಎಕ್ಸ್ ನಲ್ಲಿನ ಸಂದೇಶಕ್ಕೆ ಪ್ರಧಾನಮಂತ್ರಿಯವರ ಕಚೇರಿ ಈ ರೀತಿ ಸ್ಪಂದಿಸಿದೆ: “ರಾಜ್ಯಸಭಾ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಶರದ್ ಪವಾರ್ ಅವರು ರೈತರ ತಂಡದೊಂದಿಗೆ ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು. @PawarSpeaks” भारत : 1885 …
Read More »2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನವು ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ತ್ವರಿತ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳ ನಡುವೆ ಉತ್ತಮ ಸಮನ್ವಯವನ್ನು …
Read More »ಡಿಸೆಂಬರ್ 13 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 13ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಪ್ರಯಾಗ್ರಾಜ್ಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 12:15ರ ಸುಮಾರಿಗೆ ʻಸಂಗಮ್ ನೋಸ್ʼನಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12:40ಕ್ಕೆ ʻಅಕ್ಷಯ್ ವಟವೃಕ್ಷʼದಲ್ಲಿ ಪೂಜೆ ನೆರವೇರಿಸಲಿದ್ದು, ನಂತರ ಹನುಮಾನ್ ಮಂದಿರ ಮತ್ತು ಸರಸ್ವತಿ ಕೂಪ್ನಲ್ಲಿ ದರ್ಶನ ಮತ್ತು ಪೂಜೆ ಮಾಡಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಹಾಕುಂಭ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 2 …
Read More »ಗೀತಾ ಜಯಂತಿಗೆ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೀತಾ ಜಯಂತಿ ಅಂಗವಾಗಿ ಇಂದು ದೇಶದ ಜನತೆಗೆ ಶುಭ ಕೋರಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಪವಿತ್ರ ಗ್ರಂಥದ ಮಹತ್ವವನ್ನು ಸಾರುವಂತಹ ಕಿರಿದಾದ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಢಿದ್ದಾರೆ. ಪ್ರಧಾನಮಂತ್ರಿ ಅವರು ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ. “”ಎಲ್ಲಾ ದೇಶವಾಸಿಗಳಿಗೆ ಗೀತಾ ಜಯಂತಿಯ ಶುಭಾಶಯಗಳು. ಭಾರತೀಯ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ಸಂಪ್ರದಾಯವನ್ನು ಮಾರ್ಗದರ್ಶಿಸುವ ದೈವಿಕ ಪಠ್ಯದ ಮೂಲ ದಿನವಾಗಿ ಆಚರಿಸಲಾಗುವ …
Read More »
Matribhumi Samachar Kannad