ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ ಎಂದು ಹೇಳಿದ್ದಾರೆ. ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರ ಲೇಖನವು ಭಾರತದ ಹೆಣ್ಣುಮಕ್ಕಳು ಹೇಗೆ ಬದಲಾವಣೆ ತರುತ್ತಿದ್ದಾರೆ, ಉದ್ಯಮಿಗಳು ಮತ್ತು ನಾಯಕಿಯರಾಗಿ ಹೊರಹೊಮ್ಮುತ್ತಿದ್ದಾರೆಂಬುದನ್ನು ಎತ್ತಿ ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಪ್ರಧಾನಮಂತ್ರಿ ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ …
Read More »ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಕಾರ್ಯದರ್ಶಿಗಳು ವಿವಿಧ ಕಡಲ ರಾಜ್ಯಗಳಲ್ಲಿ ಚತುರ ಮತ್ತು ಸಮಗ್ರ ಮೀನುಗಾರಿಕಾ ಬಂದರು (ಸ್ಮಾರ್ಟ್ ಅಂಡ್ ಇಂಟಿಗ್ರೇಟೆಡ್ ಫಿಶಿಂಗ್ ಹಾರ್ಬರ್)ಗಳ ಅಭಿವೃದ್ಧಿಯ ಪ್ರಗತಿ ಹಾಗೂ ಬೆಂಗಳೂರಿನಲ್ಲಿರುವ ಮೀನುಗಾರಿಕೆಯ ಕರಾವಳಿ ಎಂಜಿನಿಯರಿಂಗ್ ಕೇಂದ್ರೀಯ ಸಂಸ್ಥೆಯ ಚಟುವಟಿಕೆಗಳ ಪರಿಶೀಲನೆ ನಡೆಸಿದರು
ಗುಜರಾತ್ ರಾಜ್ಯದ ಜಾಖೌ, ಕೇಂದ್ರಾಡಳಿತ ಪ್ರದೇಶ ಪುದುಚೆರಿಯ ಕರೈಕಲ್ ಮತ್ತು ಕೇಂದ್ರಾಡಳಿತ ಪ್ರದೇಶ ದಾದ್ರಾ ಮತ್ತು ನಗರ್ ಹವೇಲಿ, ದಿಯು ದಮನ್ ನ ವಾಣಕ್ಬಾರಾ ಗಳಲ್ಲಿನ ಚತುರ ಮೀನುಗಾರಿಕಾ ಬಂದರು (ಸ್ಮಾರ್ಟ್ ಫಿಶಿಂಗ್ ಹಾರ್ಬರ್) ಘಟಕಗಳ ಪ್ರಗತಿ ಪರಿಶೀಲಿಸಲು ಮತ್ತು ಸಂಸ್ಥೆಯ ಚಟುವಟಿಕೆಗಳನ್ನು ಪರಾಂಬರಿಸಲು ಕೇಂದ್ರೀಯ ಕಾರ್ಯದರ್ಶಿ ಡಾ. ಅಭಿಲಕ್ಷ್ ಲಿಖಿ ಅವರು ಬೆಂಗಳೂರಿನಲ್ಲಿರುವ ಮೀನುಗಾರಿಕೆಗಾಗಿನ ಕರಾವಳಿ ಎಂಜಿನಿಯರಿಂಗ್ (CICEF) ನಲ್ಲಿ 2024ರ ಡಿಸೆಂಬರ್ 27 ರಂದು ನಡೆದ ಸಭೆಯ …
Read More »
Matribhumi Samachar Kannad