ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ನವದೆಹಲಿಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಕೃಷಿ ಸಚಿವರೊಂದಿಗೆ ಸಚಿವಾಲಯದ ವಿವಿಧ ಯೋಜನೆಗಳ ವಾಸ್ತವ ಪರಿಶೀಲನಾ ಸಭೆಯನ್ನು ನಡೆಸಿದರು. ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ. ದೇವೇಶ್ ಚತುರ್ವೇದಿ ಮತ್ತು ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಚಿವಾಲಯದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ …
Read More »ದೆಹಲಿಯಲ್ಲಿ ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ನಮ್ಮ ಬದ್ಧತೆಯ ಪ್ರತಿಬಿಂಬ: ಪ್ರಧಾನಮಂತ್ರಿ
ದೆಹಲಿಯಲ್ಲಿಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ಕೇಂದ್ರ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ದೆಹಲಿಯ ಜನರಿಗೆ ಉತ್ತಮ ಅವಕಾಶಗಳು ಮತ್ತು ಉತ್ತಮ ಜೀವನ ಗುಣಮಟ್ಟ ನೀಡುವ ಮೂಲಕ ಅವರನ್ನು ಸಬಲಗೊಳಿಸುವ ನಮ್ಮ ಅಚಲ ಬದ್ಧತೆಯು ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳಲ್ಲಿ ಪ್ರತಿಫಲಿತವಾಗಿದೆ!” भारत : 1885 से 1950 (इतिहास पर एक दृष्टि) …
Read More »
Matribhumi Samachar Kannad