ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಇಂದು ಗೌರವ ನಮನ ಸಲ್ಲಿಸಿದರು. ಎಕ್ಸ್ ಪೋಸ್ಟ್ನಲ್ಲಿ, ಅವರು ಹೀಗೆ ಬರೆದಿದ್ದಾರೆ: “ಪುಲ್ವಾಮಾದಲ್ಲಿ 2019ರಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರಿಗೆ ನಮನಗಳು. ಮುಂದಿನ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರು ಸಲ್ಲಿಸಿದ ಅಚಲ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ.” भारत : 1885 से 1950 (इतिहास पर एक दृष्टि) व/या …
Read More »
Matribhumi Samachar Kannad