ರೈತರ ಸಮಸ್ಯೆಗಳಿಗೆ ಸಮಯೋಚಿತ ಪರಿಹಾರದ ಅಗತ್ಯವಿದ್ದು, ರೈತರ ಕಾಳಜಿಯನ್ನು ಹಿಂದೆ ಸರಿಸಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಒತ್ತಿ ಹೇಳಿದ್ದಾರೆ ಧಾರವಾಡದಲ್ಲಿಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕೃಷಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಭೆ ಹಾಗೂ ಅಮೃತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಜಗದೀಪ್ ಧನ್ ಕರ್ ಅವರು. ರೈತರ ಸಂಕಷ್ಟಗಳು ತುರ್ತಾಗಿ ದೇಶದ ಗಮನಕ್ಕೆ ಬರಬೇಕು. ರೈತರಿಗೆ ಆರ್ಥಿಕ ಭದ್ರತೆ ಅಗತ್ಯವಾಗಿದೆ. ಸಮಸ್ಯೆಗಳು ಏರುತ್ತಿದೆ ಮತ್ತು ಏರಿಕೆಯನ್ನು ತಡೆಯಲಾಗದು …
Read More »
Matribhumi Samachar Kannad