ದೆಹಲಿಯಲ್ಲಿ ನಡೆದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ನೀಡಿದ ಭಾಷಣದ ಕೆಲವು ತುಣುಕುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ. ಪ್ರತ್ಯೇಕ ಪೋಸ್ಟ್ಗಳಲ್ಲಿ ಹಂಚಿಕೊಂಡಿರುವ, ಶ್ರೀ ಮೋದಿ ಅವರು; “ರಾಮನಾಥ ಗೋಯೆಂಕಾ ಅವರಿಗೆ, ಯಾವಾಗಲೂ ರಾಷ್ಟ್ರವೇ ಮೊದಲನೆಯದಾಗಿತ್ತು. ಅವರು ಯಾವಾಗಲೂ ಸತ್ಯ ಮತ್ತು ವಸ್ತುನಿಷ್ಠ ಪರವಾಗಿ ನಿಲ್ಲುತ್ತಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಕರ್ತವ್ಯ ಮುಖ್ಯವಾಗಿತ್ತು.” “ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ. ಇತ್ತೀಚಿನ ಬಿಹಾರ ಚುನಾವಣೆಯಲ್ಲಿ …
Read More »
Matribhumi Samachar Kannad