ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಇಂದು ಬೆಂಗಳೂರು-ಮೈಸೂರು ರೈಲ್ವೆ ಮಾರ್ಗದ ಕೆಂಗೇರಿ-ಹೆಜ್ಜಾಲ ಭಾಗದಲ್ಲಿ ಬರುವ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 16 (ರಾಮೋಹಳ್ಳಿ ಗೇಟ್)ಕ್ಕೆ ಬದಲಾಗಿ ರಸ್ತೆ ಕೆಳ ಸೇತುವೆಯ (RUB) ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದರು ಮತ್ತು ಲೆವೆಲ್ ಕ್ರಾಸಿಂಗ್ ಸಂಖ್ಯೆ ಗೇಟ್ ಸಂಖ್ಯೆ 15ರ (ಚಲ್ಲಘಟ್ಟ ಗೇಟ್) ಬದಲಾಗಿ ನಿರ್ಮಿಸಲಾದ ರಸ್ತೆ ಕೆಳ ಸೇತುವೆಯನ್ನು ಉದ್ಘಾಟಿಸಿದರು. ಈ ಯೋಜನೆಗಳಿಂದ ಈ ಪ್ರದೇಶದಲ್ಲಿ ಸುಗಮ ಸಂಚಾರ ಮತ್ತು ರಸ್ತೆ …
Read More »
Matribhumi Samachar Kannad