ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಚ್ಚಿಯಾರ್ ಅವರನ್ನು ಧೈರ್ಯಶಾಲಿ ಮಹಿಳೆ ಎಂದು ಸ್ಮರಿಸಿದ್ದಾರೆ. ಅಪ್ರತಿಮ ಶೌರ್ಯ ಮತ್ತು ತಂತ್ರಗಾರಿಕಾ ಕೌಶಲ್ಯದೊಂದಿಗೆ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಅವರು ವೀರೋಚಿತ ಹೋರಾಟ ನಡೆಸಿದರು ಎಂದು ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ಧೈರ್ಯಶಾಲಿ ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮದಿನದಂದು ಅವರ ಸ್ಮರಣೆ! …
Read More »
Matribhumi Samachar Kannad